ಮಂಗಳೂರು: ಜಾಮಿಅ ಸಅದಿಯ್ಯ ಅರಬಿಯ್ಯ ಇದರ ಸುವರ್ಣ ಮಹೋತ್ಸವ ಗೋಲ್ಡನ್ ಜೂಬಿಲಿ ಘೋಷಣಾ ಸಮಾವೇಶ ಫೆಬ್ರುವರಿ 13 ರಂದು ಮಂಗಳೂರಿನಲ್ಲಿ ನಡೆಸುವುದಾಗಿ ಇವತ್ತು ಮಂಗಳೂರಿನ ಎಸ್ಇಡಿಸಿ ಸಭಾಂಗಣದಲ್ಲಿ ಮಜ್ಲಿಸುಲ್ ಉಲಮಾಯಿ ಸ್ಸಅದಿಯ್ಯೀನ್ ಕರ್ನಾಟಕ ಇದರ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭಯನ್ನು ಜಾಮಿಅ ಸಅದಿಯ್ಯ ಕಾರ್ಯದರ್ಶಿ ಕೆ ಪಿ ಹುಸೈನ್ ಸಅದಿ ಕೆಸಿರೋಡ್ ಉದ್ಘಾಟಿಸಿದರು. ಎಂ ಯು ಎಸ್ ರಾಜ್ಯಾಧ್ಯಕ್ಷ ಅಶ್ರಫ್ ಸಅದಿ ಮಲ್ಲೂರು ಅಧ್ಯಕ್ಷತೆ ವಹಿಸಿದ್ದರು.ಕೇಂದ್ರ ಸಮಿತಿ ಮಜ್ಲಿಸುಲ್ ಉಲಮಾಯಿ ಸ್ಸಅದಿಯ್ಯೀನ್ ನಾಯಕರಾದ ಅಬ್ದುಲ್ ಖಾದರ್ ಸಅದಿ ಕೊಲ್ಲಂಪಾಡಿ, ಇಸ್ಮಾಯಿಲ್ ಸಅದಿ ಪಾರಪ್ಪಳ್ಳಿ ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಜ್ಯ ನಾಯಕ ಹಾಫಿಳ್ ಯಾಕೂಬ್ ಸಅದಿ ನಾವೂರು ಎಂಯುಎಸ್ ಜಿಲ್ಲಾಧ್ಯಕ್ಷ ಯು. ಕೆ ಯೂಸುಫ್ ಸಅದಿ ವಳವೂರು ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಉರುಮಣೆ ಇಬ್ರಾಹಿಮ್ ಸಅದಿ ಮಾಣಿ ಮುಂತಾದವರು ಉಪಸ್ಥಿತರಿದ್ದರು. ಸಯ್ಯಿದ್ ಝೈನುಲ್ ಆಬಿದ್ ಸಅದಿ ಕಿನ್ಯ ದುವಾ ನೇರವೇರಿಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ಇಸ್ಮಾಯಿಲ್ ಸಅದಿ ಉರುಮಣೆ ವಂದಿಸಿದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ