ಕರ್ನಾಟಕದಲ್ಲಿರುವ ಅಹ್ಲುಸ್ಸುನ್ನತಿ ವಲ್ ಜಮಾಅತಿನ ಆಶಯಾದರ್ಶಗಳನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ವಿಶ್ವಾಸಿಗಳಿಗೆ ಕಾರ್ಯಾಚರಿಸಲು ಮತ್ತು ಮುಸ್ಲಿಂ ಸಮುದಾಯದ ಬೇಡಿಕೆಗಳನ್ನು ಸರಕಾರ ಹಾಗೂ ಆಡಳಿತ ವರ್ಗಕ್ಕೆ ಸಮರ್ಪಕವಾಗಿ ಮತ್ತು ಸಕಾಲಿಕವಾಗಿ ತಲುಪಿಸಲು ಸಂಘಶಕ್ತಿಯ ಆವಶ್ಯಕತೆಯನ್ನು ಮನಗಂಡು ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ ರ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸುನ್ನೀ ಜಂ ಇಯ್ಯತುಲ್ ಉಲಮಾದ ಅಧೀನದಲ್ಲಿ ಕರ್ನಾಟಕದ ಮುಸ್ಲಿಂ ಜಮಾಅತ್ ಎಂಬ ಸಂಘಟನೆಯನ್ನು ಕರ್ನಾಟಕಾದ್ಯಂತ ಅಸ್ತಿತ್ವಕ್ಕೆ ತರಲು ತೀರ್ಮಾನಿಸಲಾಗಿದೆ.
ಇದರ ರಾಜ್ಯ ಮಟ್ಟದ ಘೋಷಣಿ ಸಮಾವೇಶವು ಇದೇ ಬರುವ ದಿನಾಂಕ 27-1-2019 ನೇ ಆದಿತ್ಯವಾರ ಸಾಯಂಕಾಲ 4 ಕ್ಕೆ ಬೆಂಗಳೂರು ಹಳೇ ಹಜ್ಜ್ ಕ್ಯಾಂಪ್ ಮಿಲ್ಲರ್ಸ್ ರೋಡ್ ಮೈದಾನದಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮವು ಜನ ಸಹಸ್ರಗಳ ಪಾಲ್ಗೊಳ್ಳುವಿಕೆಯಿಂದ ಸಮ್ರಧ್ಧವಾಗಬೇಕಾಗಿದೆ.ಆದುದರಿಂದ ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲೆ ಝೋನ್, ಸೆಂಟರ್, ಬ್ರಾಂಚ್ ಗಳ ಪ್ರತೀ ಸದಸ್ಯರು ಗಳು ಬೆಂಗಳೂರಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಲು. ಜಿಲ್ಲಾ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ