ಕರ್ನಾಟಕದಲ್ಲಿರುವ ಅಹ್ಲುಸ್ಸುನ್ನತಿ ವಲ್ ಜಮಾಅತಿನ ಆಶಯಾದರ್ಶಗಳನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ವಿಶ್ವಾಸಿಗಳಿಗೆ ಕಾರ್ಯಾಚರಿಸಲು ಮತ್ತು ಮುಸ್ಲಿಂ ಸಮುದಾಯದ ಬೇಡಿಕೆಗಳನ್ನು ಸರಕಾರ ಹಾಗೂ ಆಡಳಿತ ವರ್ಗಕ್ಕೆ ಸಮರ್ಪಕವಾಗಿ ಮತ್ತು ಸಕಾಲಿಕವಾಗಿ ತಲುಪಿಸಲು ಸಂಘಶಕ್ತಿಯ ಆವಶ್ಯಕತೆಯನ್ನು ಮನಗಂಡು ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ ರ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸುನ್ನೀ ಜಂ ಇಯ್ಯತುಲ್ ಉಲಮಾದ ಅಧೀನದಲ್ಲಿ ಕರ್ನಾಟಕದ ಮುಸ್ಲಿಂ ಜಮಾಅತ್ ಎಂಬ ಸಂಘಟನೆಯನ್ನು ಕರ್ನಾಟಕಾದ್ಯಂತ ಅಸ್ತಿತ್ವಕ್ಕೆ ತರಲು ತೀರ್ಮಾನಿಸಲಾಗಿದೆ.
ಇದರ ರಾಜ್ಯ ಮಟ್ಟದ ಘೋಷಣಿ ಸಮಾವೇಶವು ಇದೇ ಬರುವ ದಿನಾಂಕ 27-1-2019 ನೇ ಆದಿತ್ಯವಾರ ಸಾಯಂಕಾಲ 4 ಕ್ಕೆ ಬೆಂಗಳೂರು ಹಳೇ ಹಜ್ಜ್ ಕ್ಯಾಂಪ್ ಮಿಲ್ಲರ್ಸ್ ರೋಡ್ ಮೈದಾನದಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮವು ಜನ ಸಹಸ್ರಗಳ ಪಾಲ್ಗೊಳ್ಳುವಿಕೆಯಿಂದ ಸಮ್ರಧ್ಧವಾಗಬೇಕಾಗಿದೆ.ಆದುದರಿಂದ ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲೆ ಝೋನ್, ಸೆಂಟರ್, ಬ್ರಾಂಚ್ ಗಳ ಪ್ರತೀ ಸದಸ್ಯರು ಗಳು ಬೆಂಗಳೂರಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಲು. ಜಿಲ್ಲಾ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ