ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಎಸ್ಎಫ್) ಮಠ ಶಾಖೆ ಇದರ ವಾರ್ಷಿಕ ಮಹಾಸಭೆಯು ದಿನಾಂಕ 21/01/19 ನೇ ಗುರುವಾರ ಸಿರಾಜ್ ಸಖಾಫಿ ಮಠ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
SSF ಮಠ ಶಾಖೆಯ ಮಾಜಿ ಅಧ್ಯಕ್ಷರಾದ ಸಿರಾಜ್ ಸಖಾಫಿ ಮಠರವರು ಸಂಘಟನಾ ತರಗತಿ ನಡೆಸಿ ಕೊಟ್ಟರು, SSF ಉಪ್ಪಿನಂಗಡಿ ಸೆಕ್ಟರ್ ಆದ್ಯಕ್ಷರಾದ ಹಾರಿಸ್ ಸಖಾಫಿಯವರು ಸಂಘಟನೆ ಯಾಕೆ ಅದರ ಅನಿವಾರ್ಯದ ಕುರಿತು ಕಾರ್ಯಕರ್ತರಿಗೆ ಮನಮುಟ್ಟುವ ಶೈಲಿಯಲ್ಲಿ ತರಗತಿ ನಡೆಸಿದರು.
ಇದೇ ವೇಳೆ 22 ಸದಸ್ಯರನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಕಾಸಿಂ ಕೊಪ್ಪಳ, ಉಪಾಧ್ಯಕ್ಷರುಗಳಾಗಿ ಹನೀಫ್ ಕೊಪ್ಪಳ, ರಫೀಕ್ ಶೇಕಬ್ಬ, ಪ್ರ,ಕಾರ್ಯದರ್ಶಿಯಾಗಿ ನೌಫಲ್ ಹಿರ್ತಡ್ಕ, ಜತೆ ಕಾರ್ಯದರ್ಶಿಗಳಾಗಿ ಇರ್ಶಾದ್, ಹಮೀದ್ ಹಿರ್ತಡ್ಕ, ಕೋಷಾದಿಕಾರಿಯಾಗಿ ಕೈಸ್ ಕೊಪ್ಪಳ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಝಮ್ಮಿಲ್ ಹಿರ್ತಡ್ಕ, ಸೇರಿದಂತೆ 22 ಮಂದಿಯ ಹೊಸ ಕಮಿಟಿಯನ್ನು ಆರಿಸಲಾಯಿತು.
ಝುಬೈರ್ ಮುಸ್ಲಿಯಾರ್ ಕಿರಾಅತ್ ಪಠಿಸಿ, ಅಬ್ದುರ್ರಹ್ಮಾನ್ ಕೊಪ್ಪಲ ಲೆಕ್ಕ ಪತ್ರ ವರದಿ ಮಂಡಿಸಿದರು.
ವರದಿ:ರಿಯಾ ನೆಲ್ಯಾಡಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ