ಖತಾರ್: ದಕ್ಷಿಣ ಕನ್ನಡ ಜಿಲ್ಲೆಯ ಎಜುಕೇಷನ್ ಸಿಟಿ ಎಂದೇ ಖ್ಯಾತಿಗೆ ಪಾತ್ರ ವಾದ ದೇರಳಕಟ್ಟೆ ಯ ಮುಡಿಪುವಿನಲ್ಲಿ ತಲೆ ಎತ್ತಿ ನಿಂತಿರುವ ಮಜ್ಲಿಸ್ ಎಜು ಪಾರ್ಕ್ ನ ಸಾರಥಿ ಬಹು ಸಯ್ಯಿದ್ ಮಹಮ್ಮದ್ ಅಶ್ರಪ್ ಅಸ್ಸಖಾಫ್ ಮದನಿ ಆದೂರು ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತ್ತಾರ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಅಧ್ಯಕ್ಷರಾಗಿ ಬಹು:ಕೆ.ಬಿ.ಅಬ್ದುಲ್ಲಾಹ್ ಹಾಜಿ ಕುಂಬಳೆ, ಕಾರ್ಯದರ್ಶಿಯಾಗಿ ಖಲೀಲ್ ಉರುಮಣೆ,ಕೋಶಾಧಿಕಾರಿಯಾಗಿ ಇಬ್ರಾಹಿಂ ದೇರಳಕಟ್ಟೆ ಸಮೇತ 21 ಸದಸ್ಯಸರ ಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಶಿಲ್ಪಿ ಆದೂರು ತಂಙಳ್ ಮಜ್ಲಿಸ್ ನ ಕಾರ್ಯ ವೈಖರಿಗಳ ಬಗ್ಗೆ ವಿವರಿಸಿ, ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರವಾದ ಮಾಸಿಕ ಸಖಾಫಿಯಾ ರಾತೀಬ್ ನ ಅನುಭವವನ್ನು ಮನವರಿಕೆ ಮಾಡಿದರು.
ಮಜ್ಲಿಸ್ ನ ಆವಶ್ಯಾರ್ಥ ಆಗಮಿಸಿದ ಸಂಸ್ಥೆಯ ಮೆನೇಜರ್ ಸಮೀರ್ ಸಖಾಫಿ ಸ್ವಾಗತಿಸಿ ಹಾಪಿಝ್ ಫಾರೂಖ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ