ಬೆಂಗಳೂರು : ಕನ್ಯಾನ ಶಾಹುಲ್ ಹಮೀದ್ ವಲಿಯುಲ್ಲಾಹಿ ಮಖಾಂ ಉರೂಸ್ ಪ್ರಯುಕ್ತ ಕಾರ್ಯಕ್ರಮಕ್ಕೆ ಮುಖ್ಯಾತಿಥಿಯಾಗಿ ಆಗಮಿಸಿ ಪ್ರಭಾಷಣ ನಡೆಸಿ ಹಿಂದಿರುಗುವಾಗ ಮಿತ್ತನಡ್ಕ ಎಂಬಲ್ಲಿ ದುಷ್ಕರ್ಮಿಗಳಿಂದ ಆಕ್ರಮಣ ನಡೆದಿದೆ.
ಪ್ರಖ್ಯಾತ ಸುನ್ನೀ ವಿದ್ವಾಂಸರೂ ಪ್ರಸಿದ್ಧ ಪ್ರಭಾಷಕರೂ ಹಾಗೂ ಕೇರಳ ರಾಜ್ಯ ಹಿಂದುಳಿದ ವಿಭಾಗ ಆಯೋಗದ ಸದಸ್ಯರಾದ ಜಸ್ಟೀಸ್ ಮುಳ್ಳೂರುಕ್ಕರ ಮುಹಮ್ಮದಲಿ ಸಖಾಫಿಯವರ ವಾಹನದ ಮೇಲೆ ದುಷ್ಕರ್ಮಿಗಳಿಂದ ನಡೆದ ಆಕ್ರಮಣವನ್ನು ಸುನ್ನೀ ಲೇಖಕರ ಬಳಗ ತೀವ್ರವಾಗಿ ಖಂಡಿಸಿದೆ.
ಉಸ್ತಾದರಿಗೆ ಈ ಮುಂಚೆಯು ಫೋನ್ ಕಾಲ್ ಮೂಲಕ ಈ ಭಾಗದಿಂದ ಜೀವ ಬೆದರಿಕೆ ಬಂದಿತ್ತು ಅದಕ್ಕೆ ವಿರುದ್ದವಾಗಿ ಉಸ್ತಾದ್ ರವರು ಕಾನೂನು ಪರವಾಗಿ ಹೋರಾಟ ನಡೆಸುತ್ತಾ ಇದ್ದಾರೆ. ಸಮಾಜದ ಶಾಂತಿ ಒಗ್ಗಟ್ಟನ್ನು ಮುರಿಯುವ ಇಂತಹ ಆಕ್ರಮಿಗಳನ್ನು ಪೊಲೀಸರು ಶೀಗ್ರ ಬಂಧಿಸಿ ಆಕ್ರಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಗೆ ಅನುಗುಣವಾಗಿ ಕೂಡಲೇ ಕಾನೂನು ಕ್ರಮ ಜರುಗಿಸಬೆಕೆಂದು ಸುನ್ನೀ ಲೇಖಕರ ಬಳಗ ಒತ್ತಾಯಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ