ಮುಡಿಪು:ಸಯ್ಯಿದ್ ಮುಹಮ್ಮದ್ ಅಶ್ರಪ್ ಅಸ್ಸಖಾಪ್ ಮದನಿ ಅದೂರು ಇವರ ನೇತ್ರತ್ವದಲ್ಲಿ ಮುನ್ನಡೆಯುತ್ತಿರುವ ಮುಡಿಪು ಮಜ್ಲಿಸ್ ಎಜು ಪಾರ್ಕ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಕೇರಳದಲ್ಲಿ ಉಂಟಾದ ಪ್ರವಾಹಕ್ಕೆ ಸಿಲುಕಿ ಮನೆಯನ್ನು ಕಳೆದುಕೊಂಡ ಕುಟುಂಬಕ್ಕೆ ಮನೆಯನ್ನು ನಿರ್ಮಿಸಿ ಅದರ ಕೀಯನ್ನು ಸಖಾಫಿಯ್ಯ ರಾತೀಬ್ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.


9ಮಂದಿಯನ್ನೊಳಗೊಂಡ ಈ ಕುಟುಂಬವು ತಂದೆಯನ್ನು ಕಳಕೊಂಡು 5 ಜನ ಮೂಕರಾದ ಮಕ್ಕಳನ್ನು ಹೊಂದಿರುತ್ತಾರೆ.
ಈ ಕಾರ್ಯಕ್ರಮಕ್ಕೆ ಅಗಮಿಸಿದ ಸಚಿವ ಯುಟಿ ಖಾದರ್ ಮಾತನಾಡಿ ಇದು ನೆರೆ ಪೀಡಿತ ಪ್ರದೇಶಕ್ಕೆ ನಿರ್ಮಿಸಿದ ಮೊದಲ ಮನೆಯಾಗಿದೆ ಎಂದು ಹೇಳಿ, ತಂಙಳ್ರ ಈ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ, ರಾಜಕೀಯ ನೇತಾರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ