ಮಂಗಳೂರು: ಸುನ್ನಿ ಮುಸ್ಲಿಮ್ಸ್ ಆಫ್ ಇಂಡಿಯಾದ ಗ್ರಾಂಡ್ ಮುಫ್ತಿಯಾಗಿ ನಿಯುಕ್ತಿಗೊಂಡ ಶೈಖುನಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರನ್ನು ಮಂಗಳೂರಿನ ಇಸ್ಲಾಮಿಕ್ ಕಲ್ಚರಲ್ ಸೆಂಟರ್ನಿಂದ ನಗರದ ಪಂಪ್ವೆಲ್ನ ಮಸ್ಜಿದು ತಖ್ವಾದಲ್ಲಿ ಮಾ.3 ರವಿವಾರ ಸಂಜೆ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ಯೆನೆಪೊಯ ಅಬ್ದುಲ್ಲಾ ಕುಂಞಿ, ಬ್ಯಾರೀಸ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಬಿಸಿಸಿಐ) ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಮುಮ್ತಾಝ್ ಅಲಿ, ಶಾಫಿ ಸಅದಿ, ಡಾ. ಅಬ್ದುಲ್ ರಶೀದ್ ಝೈನಿ ಉಸ್ತಾದ್, ಹೈದರ್ ಪರ್ತಿಪ್ಪಾಡಿ, ಪಂಪ್ವೆಲ್ ಖತೀಬ್ ಅಬ್ದುಲ್ ರಹ್ಮಾನ್ ಸಖಾಫಿ, ಪಿ.ಸಿ.ಹಾಸಿರ್, ಅಬುಸುಫ್ಯಾನ್ ಮದನಿ, ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ