ರಿಯಾದ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ರಿಯಾದ್ ಝೋನಿನ ಬದಿಯ ಸೆಕ್ಟರ್ ಅಧೀನದಲ್ಲಿ ನೂತನ ಶಾರಾ ಮದೀನಾ ಯುನಿಟ್ ಅಸ್ತಿತ್ವಕ್ಕೆ ತರಲಾಯಿತು.
ಕೆಸಿಎಫ್ ಬದಿಯ ಸೆಕ್ಟರ್ ಅಧ್ಯಕ್ಷರಾದ ಉಮ್ಮರ್ ಹಾಜಿ ಅಳಕೆಮಜಲ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ನೂತನ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಸಖಾಫಿ ಮಿತ್ತೂರು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಝ್ಝಾಕ್, ಅಬ್ದುಲ್ ಸತ್ತಾರ್, ಪ್ರಧಾನ ಕಾರ್ಯದರ್ಶಿ ಶಮ್ನಾಝ್ ಕಬಕ, ಜತೆ ಕಾರ್ಯದರ್ಶಿಗಳಾಗಿ ಶಾಹುಲ್ ಹಮೀದ್ ಸಾಣೂರು, ಇಸ್ಮಾಯಿಲ್ ಬೋಳಿಯಾರ್, ಕೋಷಾಧಿಕಾರಿಯಾಗಿ ಶಮೀರ್ ಕಬಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬೂಬಕ್ಕರ್ ಸಖಾಫಿ ಆಲಂಗಾರ್, ಉಮ್ಮರ್ ಹಾಜಿ ಅಳಕೆಮಜಲ್, ಮಜೀದ್ ವಿಟ್ಲ, ತಾಜುದ್ದೀನ್ ತಂಙಳ್, ಅಬ್ದುಲ್ ಹಮೀದ್ ಸೆರ್ಕಳ, ನಿಸಾರ್ ಕಟ್ಟ, ಅಳಕೆಮಜಲ್, ಅಬ್ದುಲ್ ಲತೀಫ್ ನೂಜಿ, ಸಲೀಂ ಮಿತ್ತೂರು, ಇಲ್ಯಾಸ್ ಉಪ್ಪಳ, ರಝ್ಝಾಕ್ ಕಾಂತಡ್ಕ, ಲತೀಫ್ ನೂಜಿ ಮೊದಲಾದವರನ್ನು ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಗಳಾಗಿ ಕೆಸಿಎಫ್ ರಿಯಾದ್ ಝೋನಲ್ ನಾಯಕರಾದ
ಸಿದ್ದೀಕ್ ಸಖಾಫಿ ಪೆರುವಾಯಿ, ಇಬ್ರಾಹಿಂ ಮುರ ರವರು ಆಗಮಿಸಿ ನೂತನ ಸಮಿಯಿ ರಚಿಸಿ ಸಂಘಟನೆಯ ನೀತಿ ನಿಯಮ ಕುರಿತಂತೆ ತರಗತಿ ನಡೆಸಿ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತಂದರು.
ಅಬೂಬಕ್ಕರ್ ಸಖಾಫಿ ಆಲಂಗಾರ್ ಸ್ವಾಗತಿಸಿ ಶಮ್ನಾಝ್ ಕಬಕ ವಂದಿಸಿದರು.
ವರದಿ:ರಿಯಾ ನೆಲ್ಯಾಡಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ