ಮುಡಿಪು: ಎಜುಪಾರ್ಕ್ ನಲ್ಲಿ ಮಾಸಂಪ್ರತಿ ನಡೆಸಲ್ಪಡುವ ಸಖಾಫಿಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮವು ಮಾರ್ಚ್.8 ಸಂಜೆ 7.00ಕ್ಕೆ ನಡೆಯಿತು.
ಸಯ್ಯದ್ ಮುಹ್ಮದ್ ಅಶ್ರಫ್ ಅಸ್ಸಖಾಫ್ ಮದನಿ ತಂಙಳ್ ಆದೂರ್ ಇವರ ನೇತೃತ್ವದಲ್ಲಿ ನಡೆದ ಪ್ರಸ್ತುತ ಕಾರ್ಯಕ್ರಮ ಪ್ರಮುಖ ವಾಗ್ಮಿ ಬಹು: ಕೂಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ ಮುಖ್ಯ ಪ್ರಭಾಷಣ ನಡೆಸಿ ಕುರಾನ್ ನಿಂದ ಮಾತ್ರ ಇಹಪರ ವಿಜಯ ಸಾಧ್ಯ .ಕುರಾನ್ ಕಲಿಸುವಂತಹ ಝಹ್ರತುಲ್ ಕುರಾನ್ ನನ್ನು ಮಕ್ಕಳಿಗೆ ಕಲಿಸಲು ಮುಂದೆ ಬರಬೇಕು ಸಯ್ಯದ್ ರವರು ನಡೆಸುವ ಈ ಸ್ಥಾಪನೆ ಅದಕ್ಕೆ ಉದಾಹರಣೆಯಾಗಿದೆ .ಎಂದು ಕಾರ್ಯ ಕರ್ತ ರಿಗೆ ವಿವರಿಸಿದರು. k E ಸಾಲೆತ್ತೂರು ಸ್ವಾಗತಿಸಿ.

ಬಹು ರಪೀಕ್ ಅಹ್ಸನಿ. ಹೂಹಾಕುವ ಕಲ್ಲು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಬಹು ಸಯ್ಯಿದ್ ಜಲಾಲುದ್ದೀನ್ ಜಮಲುಲೈಲಿ ಪಾತೂರು, ಮುಹಮ್ಮದ್ ಹಾಜಿ ಪೂಯ್ಯತ್ತಬೈಲು, ಎಸ್.ಕೆ.ಖಾದರ್ ಹಾಜಿ ಹಾಗೂ ಇನ್ನಿತರ ಉಲಮಾ ಉಮರಾ ನೇತಾರರು ಉಪಸ್ಥಿತ ರಿದ್ದರು ಕೊನೆಗೆ ಸಯ್ಯದ್ ರವರು ದುವಾ ನಡೆಸಿದರು ಎಂದು ಮಜ್ಲಿಸ್ಎಜು ಪಾರ್ಕ್ ಮಿಡಿಯಾ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ