ಬ್ರಹ್ಮಾವರ; ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಇದರ ವತಿಯಿಂದ ಡಿವಿಷನ್ ಮಟ್ಟದ ” ಲೀಡರ್ಸ್ ಮೋಟಿವೇಶನಲ್ ಕಾರ್ಯಾಗಾರ ಇತ್ತೀಚೆಗೆ ರಂಗನಕೆರೆ ಮದ್ರಸ ಸಬಾಂಗಣದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಅಧ್ಯಕ್ಷರಾದ ಸೈಯದ್ ಯೂಸುಫ್ ತಂಙಳ್ ಅಧ್ಯಕ್ಷತೆಯಲ್ಲಿ, ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಸೈಯದ್ ಕೋಟೇಶ್ವರ ತಂಙಳ್ ದುವಾ ಮಾಡಿದರು. ಜಿಲ್ಲಾ ಎಸ್.ವೈ.ಎಸ್ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಉದ್ಘಾಟಿಸಿದರು. ರಾಜ್ಯ ಎಸ್ಸೆಸ್ಸೆಫ್ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗು ರಾಜ್ಯ ಕೋಶಾಧಿಕಾರಿ ರವೂಪ್ ಖಾನ್ ಕುಂದಾಪುರ ವಿಷಯ ಮಂಡಿಸಿದರು.

ಕಾರ್ಯಾಗಾರದಲ್ಲಿ ರಂಗನಕೆರೆ ಮಸೀದಿ ಅಧ್ಯಕ್ಷರಾದ ಫಾರೂಕ್, ಕಾರ್ಯದರ್ಶಿ ರಪೀಕ್ ರಂಗನಕೆರೆ, ಉಡುಪಿ ಜಿಲ್ಲಾ ಕೋಶಾಧಿಕಾರಿ ಕೆ.ಎಸ್.ಎಮ್ ಮನ್ಸೂರ್, ಶಿಬಿರದ ಚೇರ್ಮನ್ ಇಬ್ರಾಹಿಂ ಆರ್.ಕೆ, ಡಿವಿಷನ್ ಗೌರವ ಸಲಹೆಗಾರರಾದ ರಝಾಕ್ ಉಸ್ತಾದ್, ರಶೀದ್ ಉಸ್ತಾದ್, ಸುಬುಹಾನ್ ಹೊನ್ನಾಳ, ಸಮದ್ ಮದನಿ ಸಾಸ್ತಾನ, ಕಟಪಾಡಿ ಸೆಕ್ಟರ್ ಅಧ್ಯಕ್ಷ ಆಸೀಪ್ ಸರಕಾರಿಗುಡ್ಡೆ, ಮಣಿಪಾಲ ಸೆಕ್ಟರ್ ಅಧ್ಯಕ್ಷ ಶಾಹುಲ್ ದೊಡ್ಡಣಗುಡ್ಡೆ, ಬ್ರಹ್ಮಾವರ ಸೆಕ್ಟರ್ ಅಧ್ಯಕ್ಷ ಶಂಶುದ್ದಿನ್ ರಂಗನಕೆರೆ, ಡಿವಿಷನ್ ಉಪಾಧ್ಯಕ್ಷ ಮಜೀದ್ ಕಟಪಾಡಿ, ಕೋಶಾಧಿಕಾರಿ ನಝೀರ್ ಸಾಸ್ತಾನ, ರಂಗನಕೆರೆ ಖತೀಬರಾದ ಶರ್ವಾನಿ ರಝ್ವಿ ಹಾಗು ಇತರೆ ನಾಯಕರು ಉಪಸ್ಥಿತಿ ಇದ್ದರು.
ಕಾರ್ಯಾಗಾರವನ್ನು ಉಡುಪಿ ಜಿಲ್ಲಾ ಜೊತೆ ಕಾರ್ಯದರ್ಶಿ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸಂತೋಷ್ ನಗರ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ