ಜಾಮಿಯ ಸಅದಿಯ ಅರಬಿಯ್ಯ ಇದರ ಗೊಲ್ಡನ್ ಜುಬಿಲಿ ಸಮ್ಮೇಳನದ ಪ್ರಚಾರ ಸಭೆಯು ಐಸಿಎಫ್ ಸೊಹಾರ್ ಝೋನ್ ಒಮಾನ್ ಇದರ ವತಿಯಿಂದ ಸಯ್ಯದ್ ಕೆ.ಎಸ್. ಆಟಕೋಯ ತಙಳ್ ಅಲ್ ಹೈದ್ರೋಸಿ ಕುಂಬೋಲ್ ಇವರ ನೇತೃತ್ವದಲ್ಲಿ ಬುಧವಾರ ರಾತ್ರಿ ಸೊಹಾರ್ ಖಸೀಬ್ ಮಸ್ಜಿದ್ ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಯ್ಯಿದ್ ರವರನ್ನು ಕೆಸಿಎಫ್ ಸೊಹಾರ್ ಝೋನ್ ನ ಪರವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಅಬ್ದುಲ್ ಖಾದರ್ ಮದನಿ ಪಳ್ಳಂಗೋಡ್, ಐಸಿಎಫ್ ನಾಯಕರಾದ ಫಿರೋಸ್ ಅಬೂಬಕ್ಕರ್, ಅಬ್ದುಲ್ ರಹಮಾನ್ ಮಾಸ್ಟರ್, ಅನಸ್ ಸಖಾಫಿ, ಹಂಝ ಮುಸ್ಲಿಯಾರ್, ಮನ್ಸೂರ್, ಸಫ್ವಾನ್, ರಫೀಕ್ ಲೈಫ್ ಲೈನ್, ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷ ಆರಿಫ್ ಮದಕ, ಸಿದ್ದೀಕ್ ಮಾಂಬ್ಲಿ ಸುಳ್ಯ, ಇಕ್ಬಾಲ್ ಎರ್ಮಾಳ್, ಸಾದಿಕ್ ಕಾಟಿಪಳ್ಳ, ಸಿರಾಜ್ ಮುಈನಿ, ಅಶ್ರಫ್ ಕುತ್ತಾರ್, ಮುನೀರ್ ಕುತ್ತಾರ್, ನಿಸಾರ್ ಜೆಪ್ಪು, ಶಫೀಕ್ ಎಲಿಮಲೆ ಹಾಗೂ ಐಸಿಎಫ್ ನೇತಾರರು, ಕೆಸಿಎಫ್ ನಾಯಕರುಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ