ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಹಾಗೂ ಜಾಲ್ಸೂರು ಸೆಕ್ಟರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಮಾರ್ಚ್ 24ರಂದು ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ಲ ಝುಹ್ರಿ ಮೊಗರ್ಪಣೆ ರವರ ಅಧ್ಯಕ್ಷತೆಯಲ್ಲಿ ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು.
ಎಸ್.ವೈ.ಎಸ್ ಪುತ್ತೂರು ಝೋನ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಸುಣ್ಣಮೂಲೆ ಕಾರ್ಯಕ್ರಮ ಉದ್ಘಾಟಿಸಿದರು. ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆ ನೆರೆವೇರಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಕೋಶಾಧಿಕಾರಿ ಕೆ.ಎಂ.ಎಚ್ ಝುಹ್ರಿ ಕೊಂಬಾಳಿ ಸಂದೇಶ ಭಾಷಣ ಮಾಡಿದರು. ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್, ಸುಧಾಕರ ರೈ ಬಿಳಿಯಾರು, ಎಸ್.ವೈ.ಎಸ್ ಸುಳ್ಯ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕಿ, ಡಾ. ದಿನೇಶ್ ಮಂಗಳೂರು, ಪಿ.ಎ ಆರ್ಕೇಡ್ ಮಾಲಕರಾದ ಮುಹಮ್ಮದ್ ಪಿ.ಎ ಆಶಂಸಾ ನುಡಿದರು.
ಸುಧಾಕರ ರೈ ಬಿಳಿಯಾರು ಹಾಗೂ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್ ರವರಿಗೆ ಸನ್ಮಾನ ಮಾಡಲಾಯಿತು. ಸುಳ್ಯ ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯೀಲ್, ಎಸ್.ವೈ.ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ.ಬಿ ಅಶ್ರಫ್ ಸಅದಿ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಇಬ್ರಾಹೀಂ ಅಂಜದಿ ಮಂಡೆಕೋಲು, ದ.ಕ ಜಿಲ್ಲಾ ಎಸ್ಸೆಸ್ಸೆಫ್ ಮಾಜಿ ಪ್ರಧಾನ ಕಾರ್ಯದರ್ಶಿ ಶಮೀರ್ ಮೊಗರ್ಪಣೆ, ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ರಫೀಕ್ ಚಾಯ್ಸ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷರಾದ ಜುನೈದ್ ಎನ್.ಎ, ಸುಳ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಫಿ ಕುತ್ತಮಟ್ಟೆ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಯಂಗಿ ಕಾರ್ಯಕ್ರಮ ನಿರೂಪಿಸಿದರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಉಪಾಧ್ಯಕ್ಷರಾದ ಸಿದ್ದೀಕ್ ಗೂನಡ್ಕ ಸ್ವಾಗತಿಸಿ ಎಸ್ಸೆಸ್ಸೆಫ್ ಜಾಲ್ಸೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಸುಣ್ಣಮೂಲೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ