ಅಬುಧಾಬಿ: ಮತ-ಭೌತಿಕ ಸಮನ್ವಯ ವಿದ್ಯಾಕೇಂದ್ರವಾದ ಮುಹಿಮ್ಮಾತುಲ್ ಮುಸ್ಲಿಮಿನ್ ಎಜುಕೇಶನ್ ಸೆಂಟರ್. ಪುತ್ತಿಗೆ ಕುಂಬಳೆ ಇದರ ಸನದುದಾನ ಸಮ್ಮೇಳನ ಮತ್ತು ತ್ವಾಹೀರ್ ತಂಙಳ್ ಅಂಡ್ ನೆರ್ಚೆಎಪ್ರಿಲ್ 12ರಿಂದ15ರ ತನಕ ನಡೆಯಲಿದೆ. ಇದರ ಪ್ರಯುಕ್ತ ಮುಹಿಮ್ಮಾತ್ ಅಬುಧಾಬಿ ಸಮಿತಿ ವತಿಯಿಂದ ಬ್ರಹತ್ ಪ್ರಚಾರ ಸಮ್ಮೇಳನ ಎಪ್ರಿಲ್ 5ರಂದು ಅಬುಧಾಬಿ ಸುಡಾನಿ ಸೆಂಟರ್ ನಲ್ಲಿ ನಡೆಯಲಿದೆ.
ಬಹು! ಅಸ್ಯೆಯ್ಯದ್ ಹಾಮೀದ್ ಅನ್ವರ್ ಅಹ್ದಲ್ ತಂಙಳ್ ದುಃಅ ಮತ್ತು ಆತ್ಮೀಯ ಮಜ್ಲೀಸ್ಗೆ ನೇತೃತ್ವ ನಿಡಲಿದ್ದಾರೆ.ಪ್ರಭಾಷಣ ಲೋಕದ ಮಿನುಗುತಾರೆ ಯುವ ವಾಗ್ಮಿ ಬಹು! ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಗ್ಯೆಯ್ಯಲಿದ್ದಾರೆ.ಅಲ್ಲದೆ ಹಲವಾರು ಧಾರ್ಮಿಕ ಹಾಗೂ ಸಮಾಜಿಕ ನೇತಾರರು ಭಾಗವಹಿಸಲಿದ್ದಾರೆ.
ಬುರ್ದಾಮತ್ತು ನಅ್ ತೆ ಅಲಾಪನೆ ನಡೆಯಲಿದೆ. ಎಂದು ಅಬುಧಾಬಿ ಸ್ವಾಗತ ಸಮಿತಿ ಅಧ್ಯಕ್ಷ ಇಕ್ಬಾಲ್ ಕುಂದಾಪುರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ