ಮಾಣಿ : ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಮತ ಪ್ರಭಾಷಣ ಕಾರ್ಯಕ್ರಮವು ಮಾರ್ಚ್ 30 ಹಾಗೂ 31 ರಂದು ನಡೆಯಲಿದೆ.ಕಾರ್ಯಕ್ರಮದ ಮೊದಲ ದಿನ ಶನಿವಾರ ಮಗ್ರಿಬ್ ನಮಾಝ್ ಬಳಿಕ ಅನಸ್ ಸಿದ್ದಿಖಿ ಕಾಮಿಲ್ ಸಖಾಫಿ ಶಿರಿಯಾ,ಆದಿತ್ಯವಾರ ಮಗ್ರಿಬ್ ನಮಾಝ್ ಬಳಿಕ ಖಲೀಲುರ್ರಹ್ಮಾನ್ ದಾರಿಮಿ ಕಾಸರಗೋಡು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ,ಸ್ವಲಾತ್ ವಾರ್ಷಿಕದ ದುಆ ಕಾರ್ಯಕ್ರಮವನ್ನು ಅಸ್ಸಯ್ಯಿದ್ ಮುಶ್ತಾಕುರ್ರಹ್ಮಾನ್ ತಂಙಳ್ ಮಲಪ್ಪುರಂ ನೆರವೇರಿಸಲಿರುವರು.
ಜನಾಬ್ ಮೂಸಾ ಕರೀಂ ಮಾಣಿ ಅಧ್ಯಕ್ಷತೆಯಲ್ಲಿ ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಉಳ್ತೂರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು.ಮುಹಮ್ಮದ್ ಅಲೀ ಮುಸ್ಲಿಯಾರ್,ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು,ಪಿ ಎ ಮುಹಮ್ಮದ್ ರಫೀಕ್ ಮದನಿ ಪಾಟ್ರಕೋಡಿ,ಎನ್ ಹಂಝ ಮದನಿ ನೆಕ್ಕಿಲು,ಅಮೀರುದ್ದೀನ್ ಸೂರಿಕುಮೇರು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ