ಹಾವೇರಿ:ಉತ್ತರ ಕರ್ನಾಟಕದ ಶೈಕ್ಷಣಿಕ ಪ್ರಗತಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಹಾವೇರಿಯ ಮುಈನುಸ್ಸುನ್ನಾ ಸಂಸ್ಥೆ ನಿರ್ಮಿಸಿದಂತಹ ಮುಈನುಸ್ಸುನ್ನಾ ಆಯಿಶಾ ಹನಫೀ ಮಸೀದಿ ಇದರ ಉಧ್ಘಾಟನಾ ಸಮಾರಂಭವು ಆದಿತ್ಯವಾರ ನಾಳೆ ಒಂದು ಗಂಟೆಗೆ ನಡೆಯಲಿದೆ.
ಅಂತರಾಷ್ಟ್ರೀಯ ಜಗತ್ ಪ್ರಸಿದ್ದ ವಿಧ್ವಾಂಸ ಮುಸ್ಲಿಂ ಸ್ಕಾಲರ್ ಪ್ರಭಾವಿ ಭಾಷಣಗಾರ ಸಯ್ಯಿದ್ ಉಮರ್ ಆದಿಲ್ ಅಲ್ ಜಿಫ್ರೀ ಮದೀನ ಮುನವ್ವರ, ಹಲವಾರು ಜಾಗತಿಕ ಪ್ರಶಸ್ತಿಗಳಿಗೆ ಕಾರಣೀಕರ್ತರಾದ ಶ್ರೇಷ್ಠ ಆಲಿಂ,ಮೂಲತ ಯಮನಿನವರಾದ ಇವರು ಮಅದಿನ್ ಮರ್ಕಝ್ ನಂತಹ ವಿಶ್ವವಿಖ್ಯಾತ ವಿಧ್ಯಾಸಂಸ್ಥೆಗಳಿಗೆ ಬೇಟಿ ಕೊಟಿದ್ದಾರೆ. ಅವರು ನಾಳೆ ಮಈನುಸ್ಸುನ್ನಾ ಮಸೀದಿಯ ಉಧ್ಘಾಟನೆ ಮಾಡಲಿರುವರು.
ಸಮಸ್ಥೆಯ ಅಧ್ಯಕ್ಷ ಸಯ್ಯದ್ ಅಬ್ದುರ್ರಹ್ಮಾನ್ ಸಹೀರ್ ಅಲ್ ಬುಖಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಹುಮನ್ಯರಾದ ಸಯ್ಯಿದ್ ಉಮರ್ ಆದಿಲ್ ಅಲ್ ಜಿಫ್ರೀಯವರು ಉಧ್ಘಾಟಿಸಿ ಮಾತನಾಡಲಿದ್ದಾರೆ, ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆಎ ಮುಸ್ತಫ ನಈಮಿ ಪ್ರಕಟೆನೆಯಲ್ಲಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ