ಉಳ್ಳಾಲ:SSF ಉಳ್ಳಾಲ ಡಿವಿಶನ್ ಕ್ಯಾಂಪಸ್ ಹಾಗೂ ವಿಸ್ಡಂ ವತಿಯಿಂದ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಕೊಲೊಕಿಯಮ್ ಹಾಗೂ SSLC 2nd PUC ವಿದ್ಯಾರ್ಥಿಗಳಿಗೆ ಓರ್ಬಿಟ್ ಕೆರಿಯರ್ ಗೈಡೆನ್ಸ್ ಕಾರ್ಯಗಾರವು ಎ 27 ರಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಮರ್ಕಝುಲ್ ಹಿದಾಯ ಕ್ಯಾಂಪಸ್ ಕೊಟೇಕಾರ್ ನಲ್ಲಿ ನಡೆಯಲಿದೆ.

SSF ದ ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಮೊಹಮ್ಮದ್ ಅಲಿ ತುರ್ಕಳಿಕೆ ಉದ್ಘಾಟಿಸಲಿರುವರು.

SSF ಉಳ್ಳಾಲ ಡಿವಿಶನ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಙಳ್ ಅಧ್ಯಕ್ಷತೆ ವಹಿಸಲಿರುವರು.
ನಾಸಿರ್ ಮಾಸ್ಟರ್ ಬಜ್ಪೆ ಹಾಗೂ ಮುಸ್ತಫಾ ಮಾಸ್ಟರ್ ರವರು ತರಗತಿ ನಡೆಸಲಿದ್ದಾರೆ.

SSF ದ ಕ ಜಿಲ್ಲಾ ಉಪಾಧ್ಯಕ್ಷರು ಮನೀರ್ ಅಹ್ಮದ್ ಕಾಮಿಲ್ ಸಖಾಫಿ , SSF ಉಳ್ಳಾಲ ಡಿವಿಶನ್ ಕ್ಯಾಂಪಸ್ ಚಯರ್ಮೆನ್ ಅಬ್ದುಲ್ ರಝ್ಝಾಕ್ ಸಅದಿ, ಡಿವಿಶನ್ ಕಾರ್ಯದರ್ಶಿ ಹಮೀದ್ ತಲಪಾಡಿ, ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ನಾಸಿರ್ ಮಾಸ್ಟರ್ ಅಜಿನಡ್ಕ ಹಾಗೂ ಇನ್ನಿತರ ನಾಯಕರು ಬಾಗವಹಿಸಲಿದ್ದಾರೆ.
ಎಂದು ಮಾಧ್ಯಮ ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ