ಮದೀನಾ: ಕೆಸಿಎಫ್ ತಬೂಕ್ ಸೆಕ್ಟರ್ ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಸನ್ಮಾನ ಕಾರ್ಯಕ್ರಮವು ದಿನಾಂಕ:25/04/2019 ರಂದು ನಡೆಯ್ತು.
ತಬೂಕ್ ಸೆಕ್ಟರ್ ನಾಯಕರಾದ ಹಮೀದ್ ಮುಸ್ಲಿಯಾರ್ ಕರಾಯ ಇವರು ಇತ್ತೀಚೆಗೆ ನಡೆದ ಮದೀನಾ ಝೋನ್ ವಾರ್ಷಿಕ ಮಹಾ ಸಭೆಯಲ್ಲಿ ಝೋನಲ್ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಅವರನ್ನು ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಸೆಕ್ಟರ್ ನ ನೇತಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭ ಝೋನಲ್ ಗೆ ಆಯ್ಕೆ ಯಾಗಿರುವ ಸೆಕ್ಟರ್ ನ ಕಾರ್ಯಕಾರಿ ಸಮಿತಿ ಸದಸ್ಯರನ್ನು ಹಾಗೂ ಝೋನಲ್ ಮುಖಾಂತರ ನ್ಯಾಷನಲ್ ಸಮಿತಿಗೆ ಆಯ್ಕೆಯಾದ ಸದಸ್ಯರನ್ನೂ ಅಭಿನಂದಿಸಲಾಯ್ತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ