ಕೊಡಗು.ಏ,29: ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಸಂಸ್ಥೆ ಅನ್ವಾರುಲ್ ಹುದಾದಲ್ಲಿ ಇಂದು ಎಸ್ಸೆಸ್ಸೆಫ್ ಸ್ಥಾಪನಾ ದಿನವನ್ನು ಆಚರಿಸಲಾಯಿತು.

ದಅವಾ ಮುದರ್ರಿಸರಾದ ಇಸ್ಮಾಯಿಲ್ ಸಖಾಫಿ ಉಸ್ತಾದ್ ಹಾಗೂ ಅಬ್ದುರ್ರಹ್ಮಾನ್ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.
ಶಿಹಾಬುದ್ದೀನ್ ಅನ್ವಾರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಅನ್ವಾರಿ ಅಲ್.ಅಹ್ಸನಿ ಉದ್ಘಾಟಿಸಿದರು. ಖಮರುದ್ದೀನ್ ಅನ್ವಾರಿ ರವರು ಮುಖ್ಯ ಭಾಷಣ ಮಾಡಿದರು. ಸುಹೈಲ್ ಮತ್ತು ತಂಡದಿಂದ ಕ್ರಾಂತಿ ಗೀತೆ ಹಾಡುವ ಮೂಲಕ ಸಭೆಯಲ್ಲಿ ಕ್ರಾಂತಿಯ ಅಲೆಯನ್ನೆಬ್ಬಿಸಿದರು.

ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ, ಉಪನ್ಯಾಸಕರಾದ ಇಬ್ರಾಹಿಂ ಮಾಷ್ಟರ್ ಖಮರುದ್ದೀನ್ ಸಖಾಫಿ ಉಪಸ್ಥಿತರಿದ್ದರು. ಶಾಫಿದ್ ನಂಜರಾಯಪಟ್ಟಣ ಸ್ವಾಗತಿಸಿ ಶಹೀರ್ ಎರುಮಾಡ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ