ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ವತಿಯಿಂದ ರಮಳಾನ್ ಸಿದ್ದತಾ ಶಿಬಿರವು ಮೇ 1 ಬುಧವಾರ ಮಗ್ರಿಬ್ ನಮಾಝ್ ಬಳಿಕ ಮಾಣಿ ದಾರುಲ್ ಇರ್ಶಾದ್’ನಲ್ಲಿ ನಡೆಯಲಿದೆ.ಅಬ್ದುರ್ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು ಇವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸುವರು,ಮುಹಮ್ಮದಾಲಿ ಸಖಾಫಿ ದಾರುಲ್ ಅಶ್’ಅರಿಯ್ಯ ಶಿಬಿರ ನಡೆಸಿಕೊಡುವರು.
ಗಣ್ಯ ಅತಿಥಿಗಳಿಗಳಾಗಿ ಹಂಝ ಮದನಿ ಮಿತ್ತೂರು,ಕೆ ಬಿ ಖಾಸಿಂ ಹಾಜಿ ಪರ್ಲೊಟ್ಟು,ಅಬ್ದುರ್ರಶೀದ್ ಸಖಾಫಿ ಗಡಿಯಾರ್, ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ,ಸುಲೈಮಾನ್ ಸೂರಿಕುಮೇರು,ಖಾಸಿಂ ಪಾಟ್ರಕೋಡಿ,ಇಬ್ರಾಹಿಂ ಹಾಜಿ ಶೇರಾ,ಯೂಸುಫ್ ಹಾಜಿ ಸೂರಿಕುಮೇರು,ಮುಂತಾದ ಹಲವಾರು ನೇತಾರರು ಭಾಗವಹಿಸಲಿರುವರು ಎಂದು ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ