ಉಳ್ಳಾಲ,ಏ.7: ಸಯ್ಯಿದ್ ಮದನಿ ಶರೀಅತ್ ಕಾಲೇಜ್ ನಲ್ಲಿ ಸುದೀರ್ಘ 56 ವರ್ಷಗಳ ಕಾಲ ಮುದರ್ರಿಸರಾಗಿ ಸೇವೆ ಗೈದ ಶೈಖುನಾ ಅಹ್ಮದ್ ಬಾವ ಉಸ್ತಾದ್ ನಿನ್ನೆ ರಾತ್ರಿ ವಫಾತಾದರು.
ಮರ್ಹೂಂ ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಅವರೊಂದಿಗೆ ಉಳ್ಳಾಲದ ಪ್ರಸಿದ್ಧ ಮದನಿ ಅರಬಿಕ್ ಕಾಲೇಜಿನಲ್ಲಿ ಪ್ರೊಫಸರಾಗಿ ಸೇವೆ ಗೈದ ಅಹ್ಮದ್ ಬಾವ ಉಸ್ತಾದರು ಮದನಿ ಬಿರುದುದಾರಿಗಳು ಸೇರಿದಂತೆ ಅಪಾರ ಶಿಶ್ಯ ವೃಂದರನ್ನು ಅಗಲಿದ್ದಾರೆ.
ಉಸ್ತಾದರ ಜನಾಝವನ್ನು ಬೆಳಿಗ್ಗೆ 10:30 ಕ್ಕೆ ಉಳ್ಳಾಲ ದರ್ಗಾ ವಠಾರದಲ್ಲಿ ಸಂದರ್ಶನಕ್ಕೆ ಇರಿಸಲಾಗುವುದು.
ದ.ಕ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಮದನಿ ನೇತೃತ್ವದಲ್ಲಿ ಮಯ್ಯಿತ್ ನಮಾಝ್ 12 ಘಂಟೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್