ಮಂಡೆಕೋಲು:ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ಗುರುವಮೊಟ್ಟೆ ಮಂಡೆಕೇೂಲು ಶಾಖಾ ವತಿಯಿಂದ 20 ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ ಹಾಗೂ ಮಾಸಿಕ ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ತೈವಳಪ್ಪ್ ಅಬೂಬಕ್ಕರ್ ಅವರ ಮನೆಯಲ್ಲಿ ನಡೆಯಿತು.
SYS ಬ್ರಾಂಚ್ ಕಾರ್ಯದರ್ಶಿ ಜಿಕೆ ಮುಹಮ್ಮದ್ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭ ಗೊಂಡಿತು. ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು KCF ನಾಯಕರಾದ ಹನೀಫ್ ಮದನಿ ವಹಿಸಿದರು, SSF ಯುನಿಟ್ ಅಧ್ಯಕ್ಷರಾದ ಅಬ್ದುಲ್ಲತೀಫ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು, ಕೆಸಿಎಫ್ ಅಧ್ಯಕ್ಷರಾದ ಹಸನ್ ಮದನಿ ಮಂಡೆಕೊಲು ಮಾತನಾಡಿ ರಮಳಾನ್ ಮಹತ್ವದ ಕುರಿತು ವಿವರಿಸಿದರು.
ಕೆಸಿಎಫ್ ಕಾರ್ಯಕರ್ತರಾದ ಇಬ್ರಾಹಿಂ ತೈವಳಪ್ಪ್ ಹಾಗೂ SYS ನಾಯಕ ಮುಹಮ್ಮದ್ ಅಲಿ ತೊಟಪ್ಪಾಡಿ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಅಹ್ಮದ್ ಕಬೀರ್ ರಿಫಾಯಿ ಸ್ವಾಗತಿಸಿ ವಂದಿಸಿದರು.
ವರದಿ: ಜಿಕೆ ಅಮ್ಜದಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ