ಕೆಸಿಎಫ್ ಕುವೈತ್ ಮಹಬುಲ ಸೆಕ್ಟರ್ ಇದರ ವತಿಯಿಂದ ದಿನಾಂಕ 26/05/2019 ಆದಿತ್ಯವಾರದಂದು ಕುವೈತ್ ಮಹಬುಲ ದಲ್ಲಿ ಬೃಹತ್ ಇಫ್ತಾರ್ ಸಂಗಮವು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ನಡೆಯಿತು.

ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ನಾಯಕರು,ಝೋನ್,ಸೆಕ್ಟರ್ ನಾಯಕರು ಭಾಗವಹಿಸಿದ್ದರು.
ಧಾರ್ಮಿಕವಾಗಿಯೂ,ಶೈಕ್ಷಣಿಕವಾಗಿಯು,ಸಾಂತ್ವಾನಗಳಿಗೆ ಕೈ ಜೋಡಿಸುವ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅನಿವಾಸಿ ಭಾರತೀಯರ ಅಚ್ಚು ಮೆಚ್ಚಿನ ಸಂಘಟನೆಯಾಗಿದೆ,ಅನೇಕ ಮಂದಿ ಭಾಗವಹಿಸಿದ ಇಫ್ತಾರ್ ಸಂಗಮ ಅತ್ಯಂತ ಯಶಸ್ವಿಯಾಗಿ ನಡೆಯಿತು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ