ದುಬೈ: ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಅದ್ಯಕ್ಷರೂ ಪ್ರಮುಖ ಸೂಫಿ ವರ್ಯರೂ ರಾಜ್ಯದ ಪ್ರಮುಖ ವಿದ್ವಾಂಸರೂ ಆದ ಮೌಲಾನಾ ಮುಫ್ತಿ ಶಂಶುಲ್ ಹಕ್ ಖಾದ್ರಿ ಅಲ್ ಹಸನಿ ವಲ್ ಹುಸೈನಿ ಇಂದು (ದಿನಾಂಕ: 29/05/19) ಬುಧವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ
ಇಂದು ಮತ್ತು ನಾಳೆ ಯುಎಇ ಯಾದ್ಯಂತ ನಡೆಯಲಿರುವ ಎಲ್ಲಾ ಮಜ್ಲಿಸ್ ಗಳಲ್ಲಿ ಪ್ರತ್ಯೇಕ ದುಆ ನೆರವೇರಿಸಬೇಕಾಗಿಯೂ ಮೃತರ ಹೆಸರಿನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಬೇಕಾಗಿ ಕೆಸಿಎಫ್ ಯುಎಇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ