ರಿಯಾದ್: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ವತಿಯಿಂದ ವರ್ಷಂಪ್ರತೀ ನಡೆಸಿ ಕೊಂಡು ಬರುವ ಬೃಹತ್ ಇಫ್ತಾರ್ ಸಂಗಮ ಈ ವರ್ಷವೂ ದಿನಾಂಕ 31/05/19 ರಂದು ಖಮೀಸ್ ಮುಶೈತ್ ನ ಐ.ಸಿ.ಎಫ್ ಹಾಲ್ ನಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝ್ಝಾಖ್ ಬನ್ನೂರು ರವರ ಅಧ್ಯಕ್ಷತೆಯಲ್ಲಿ ಬಹಳ ವಿಂಜ್ರಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ನೇತೃತ್ವವನ್ನು ವಹಿಸಿ ಏರುವಾಟಿ ಉಸ್ತಾದರು ಪ್ರಾಸ್ತಾವಿಕ ಭಾಷಣ ಮಾಡಿ ದುಆ ನೆರವೇರಿಸಿದರು.
ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಷರೀಫ್ ಉಸ್ತಾದ್, ಸೆಕ್ಟರ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಾಲೆತೂರು,ಸೆಕ್ಟರ್ ಕೋಶಾಧಿಕಾರಿ ಆದಿಲ್ ಮೂಡಬಿದ್ರೆ, ಝೋನ್ ನೇತಾರರಾದ ಖಾಲಿದ್ ಕಬಕ ,ಐಸಿಎಫ್ ನೇತಾರರಾದ ಮಹಮೂದ್ ಸಖಾಫಿ ಹಾಗೂ ಕೆ.ಸಿ.ಎಫ್ & ಐ.ಸಿ.ಎಫ್ ನೇತಾರರು ಹಾಗು ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ