ಉಡುಪಿ.ಜೂನ್,4: ಒಂದು ತಿಂಗಳ ಕಠಿಣ ವ್ರತ ಮುಗಿದು ಮುಸ್ಲಿಂ ಸಮುದಾಯ ಪವಿತ್ರ ಈದುಲ್ ಫಿತರ್ ಆಚರಣೆಗೆ ಸಜ್ಜಾಗುತ್ತಿದ್ದು , ಅದು ಒಂದು ತಿಂಗಳ ಕಾಲ ಗಳಿಸಿದ ಆತ್ಮ ಶುಧ್ದಿ ಮತ್ತು ಪರಸ್ಪರ ಸೌಹಾರ್ದದ ಸಂದೇಶಗಳನ್ನು ಸಮಾಜದಲ್ಲಿ ಸಾರುವಂತಾಗಬೇಕೆಂದು ಉಡುಪಿ, ಚಿಕಮಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿಯಾಗಿರುವ ಮೌಲಾನಾ ಪಿ.ಎಂ.ಇಬ್ರಾಹಿಮ್ ಮುಸ್ಲಿಯಾರ್ ಬೇಕಲ್ ಕರೆ ನೀಡಿದ್ದಾರೆ.
ರಂಝಾನ್ ತಿಂಗಳು ಮನುಷ್ಯನ ಆಂತರಿಕ ಮತ್ತು ಬಾಹ್ಯ ಪರಿಶುಧ್ದಿಯನ್ನು ಸಾಧಿಸಲು ಸೃಷ್ಟಿ ಕರ್ತನಾದ ಅಲ್ಲಾಹನು ಮೀಸಲಿರಿಸಿದ ದಿನಗಳಾಗಿದ್ದು ಅದು ಮುಗಿದ ಮೇಲೂ ಆಂತರಿಕ ನೈರ್ಮಲ್ಯವನ್ನು ಕದಡುವ ಯಾವುದೇ ಕೆಲಸಗಳನ್ನು ವಿಶ್ವಾಸಿ ಸಮೂಹ ಮಾಡಬಾರದು, ರಂಝಾನ್ ತಿಂಗಳ ಒಳಿತುಗಳನ್ನು ಮುಂದುವರಿಸುವಂತೆ ಅವರು ಆಹ್ವಾನ ನೀಡಿದ್ದಾರೆ.
ಸಮಾಜದ ಎಲ್ಲ ವರ್ಗದ ಜನರ ಮಧ್ಯೆ ಶಾಂತಿ ಮತ್ತು ಸಾಮರಸ್ಯ ಖಾತರಿ ಪಡಿಸಲು ಈದ್ ದಿನವು ಕಾರಣವಾಗುವುದೆಂದು ಅವರು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ