ಪುತ್ತೂರು: ವಾಣಿಜ್ಯೋದ್ಯಮದಲ್ಲಿ ಶೀಘ್ರ ಬೆಳವಣಿಗೆ ಹೊಂದುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ವಾಣಿಜ್ಯ ಕೇಂದ್ರ, ಸುಂದರ ನಗರ ಪ್ರದೇಶವಾದ ಪುತ್ತೂರಿನಲ್ಲಿ ವಾಸ್ತವ್ಯವಿರುವ ಸುನ್ನಿ ಮುಸ್ಲಿಮರ ಬಹುಕಾಲದ ಬೇಡಿಕೆ ಈಡೇರಿದೆ.
ಇಸ್ಲಾಮಿನ ನೈಜ ಆಶಯದಲ್ಲಿ ಕಲಬೆರಕೆ ಮಾಡುವ ನೂತನವಾದಿಗಳೊಂದಿಗೆ ಯಾವುದೇ ರಾಜಿ ಇಲ್ಲದೆ. ಸುಂದರವಾದ ಇಸ್ಲಾಮಿನ ಚೌಕಟ್ಟಿನಲ್ಲಿ ಸುನ್ನತ್ ಜಮಾಅತಿನ ನೈಜ ತತ್ವಾದರ್ಶಗಳನ್ನು ಮಕ್ಕಳಿಗೆ ಬೋಧಿಸುವ ಸುನ್ನೀ ಮದ್ರಸವೆಂಬ ಕನಸು ನನಸಾಗಿದೆ.
ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರು ನೇತೃತ್ವ ನೀಡುತ್ತಿರುವ ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಇದರ ಸಿಲೆಬಸ್ ಪ್ರಕಾರ ಕಲಿಸುವ ಸುನ್ನೀ ಮದ್ರಸವು ಆರಂಭಗೊಂಡಿದ್ದು, ಇದೀಗ ದಾಖಲಾತಿ ನಡೆಯುತ್ತಿದೆ.
ಮದ್ರಸ ತರಗತಿಗಳು ಸ್ಮಾರ್ಟ್ ಕ್ಲಾಸ್ ಗಳ ಮೂಲಕ ನಡೆಯಲಿದ್ದು ವಿದ್ಯಾರ್ಥಿಗಳ ಸರ್ವತೋನ್ಮುಖ ದೀನೀ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಈ ಮದರಸವನ್ನು ತೆರೆಯಲಾಗಿದೆ. ಪುತ್ತೂರು ಪಟ್ಟಣದಲ್ಲಿ ವಾಸ್ತವ್ಯವಿರುವ ಸುನ್ನಿಗಳು ತಮ್ಮ ಮಕ್ಕಳನ್ನು ದಾಖಲಾತಿ ಮಾಡಿಸಲು ಕೆಳಗಡೆ ನೀಡಿದ ನಂಬರಿನಲ್ಲಿ ಸಂಪರ್ಕಿಸಿರಿ.
9741031388 – 7338221839 – 7760943430 –
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್