ಪುತ್ತೂರು: ವಿಶ್ವ ಪರಿಸರ ದಿನದ ಅಂಗವಾಗಿ SSF ಪುತ್ತೂರು ಸೆಕ್ಟರ್ ವತಿಯಿಂದ ಸೆಕ್ಟರ್ ವ್ಯಾಪ್ತಿಯಲ್ಲಿ ಬರುವ ಪ್ರತೀ ಶಾಖೆಗಳಿಗೂ ವಿವಿಧ ತಳಿಗಳ 25 ಸಸಿಗಳನ್ನು ಹಾಗೆಯೆ MPM ವಿದ್ಯಾಲಯದ ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ಒಂದೊಂದು ಗಿಡಗಳನ್ನು ಮುರ ಎಂ.ಪಿ.ಎಂ ವಿದ್ಯಾಲಯದಲ್ಲಿ ವಿತರಣೆ ಮಾಡಿ ಆಚರಿಸಲಾಯ್ತು.
ಈ ಸಸಿಗಳನ್ನು ಪ್ರತೀ ಶಾಖಾ ವ್ಯಾಪ್ತಿಯಲ್ಲಿ ಒಳಪಡುವ ಸ್ಥಳಗಳಲ್ಲಿ ನೆಟ್ಟು ಪರಿಸರ ದಿನವನ್ನು ಆಚರಿಸಬೇಕೆಂದು ಕೋರಲಾಯಿತು.
ಈ ಕಾರ್ಯಕ್ರಮವನ್ನು SSF ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಶಾಕಿರ್ ಹಾಜಿ ಅವರು ಜಿಲ್ಲಾ ವಕೀಲ ಸಂಘದ ಸಂಚಾಲಕರಾದ MP ಅಬೂಬಕರ್ ಅವರಿಗೆ ಸಸಿ ನೀಡುವ ಮೂಲಕ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ SSF ಪುತ್ತೂರು ಡಿವಿಷನ್ ಅಧ್ಯಕ್ಷರಾದ ಝುಬೈರ್ ಸಖಾಫಿ ಕುಂಬ್ರ,
SSF ಪುತ್ತೂರು ಸೆಕ್ಟರ್ ಅಧ್ಯಕ್ಷರಾದ ಸಲಾಂ ಹನೀಫಿ ಕಬಕ, SSF ಪುತ್ತೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶಿಹಾಬ್’ರೆಹಮಾನ್ ಹಸನ್ ನಗರ,
SSF ಪುತ್ತೂರು ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಂಜಿನಿಯರ್ ಶಫೀಕ್ ಸಅದಿ ಈಶ್ವರಮಂಗಲ , ಸೆಕ್ಟರ್ ಜೊತೆ ಕಾರ್ಯದರ್ಶಿ ಶರೀಫ್ ಹಸನ್ ನಗರ, SSF ಪುತ್ತೂರು ಟೌನ್ ಶಾಖೆಯ ಅಧ್ಯಕ್ಷರಾದ ಹೈದರ್ ಅಲಿ ಸಅದಿ ಕುಕ್ಕಿಲ, SSF ಪುತ್ತೂರು ಸೆಕ್ಟರ್ ನಾಯಕರಾದ ಖಾದರ್ ಸಖಾಫಿ ಹಸನ್ ನಗರ ಮತ್ತು ಸಿರಾಜ್ ಬೀಟಿಗೆ ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ