ಕೋಟೆಕಾರ್:ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೊ ಇದರ 87 ನೇ ರಕ್ತ ದಾನ ಶಿಬಿರವು, ಜೂನ್ 16 ರಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ಅಧೀನದಲ್ಲಿ ಕಾರ್ಯಾಚರಿಸುವ ಎಸ್ಸೆಸ್ಸೆಫ್ ಕೊಟೇಕಾರ್ ಸೆಕ್ಟರ್ ನಲ್ಲಿ ಯೆನಪೊಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ಗುಡ್ಡೆ ಸೋಮೇಶ್ವರ ದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೊಟೇಕಾರ್ ಸೆಕ್ಟರ್ ಅಧ್ಯಕ್ಷರಾದ ಸಿದ್ದೀಕ್ ಕೊಮರಂಗಳ ವಹಿಸಿದ್ದರು. SYS ಕೆ.ಸಿ.ರೋಡ್ ಸೆಂಟರ್ ಅಧ್ಯಕ್ಷರು ಜನಾಬ್ ಎನ್.ಎಸ್ ಉಮರ್ ಮಾಸ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೊ ಇದರ ಸಂಚಾಲಕ ಇಬ್ರಾಹಿಮ್ ಕರೀಂ ಕದ್ಕಾರ್ ಹಾಗೂ ಉಳ್ಳಾಲ ಡಿವಿಶನ್ ಬ್ಲಡ್ ಸೈಬೊ ಇದರ ಸಂಚಾಲಕ ಹಕೀಮ್ ಪೂಮಣ್ಣ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ದ ಕ ಜಿಲ್ಲಾ ಉಪಾಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ಡಿವಿಶನ್ ಅಧ್ಯಕ್ಷರು ಸಯ್ಯಿದ್ ಖುಬೈಬ್ ತಂಙಳ್,ಡಿವಿಶನ್ ಪ್ರದಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಉಪಾಧ್ಯಕ್ಷರಾದ ಇಸ್ಮಾಯಿಲ್ ಕೆ ಸಿ ನಗರ, ದಱ್’ವಾ ಕನ್ವಿನರ್ ಝುಭೈರ್ ಝುಹ್ರಿ, ಹಂಝ ಕೆ ಎಂ, ಅಬ್ದುಲಾ ಎಂ ಎಂ,ಇಬ್ರಾಹಿಮ್ ಕೊಟೇಕಾರ್,ಮುಂತಾದ ನಾಯಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಳ್ಳಾಲ ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಅಬ್ದುಲ್ ನಾಸಿರ್ ಎಸ್ ಅಜ್ಜಿನಡ್ಕ ರವರು ಸ್ವಾಗತಿಸಿದರು ಹಾಗೂ ಕೊಟೇಕಾರ್ ಸೆಕ್ಟರ್ ಪ್ರದಾನ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಅಜ್ಜಿನಡ್ಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ