ಬೆಂಗಳೂರು.ಜೂ,19: ಭಾರತೀಯ ಮುಸ್ಲಿಮರ ಅಧಿಕೃತ ಧ್ವನಿ, ವಿಶ್ವವಿಖ್ಯಾತ ಪಂಡಿತ ಕೂಟ ಸಮಸ್ತ ಕೇರಳ ಜಂಯ್ಯತುಲ್ ಉಲಮಾ ಇದರ ಉಪಾಧ್ಯಕ್ಷರಾದ ಬಹು: ತಾಜುಶ್ಶರೀಅಃ ಅಲಿಕುಂಞ ಉಸ್ತಾದ್ ಅವರು ಅಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಉದ್ಯಾನ ನಗರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಇಂದು ಬೆಳಿಗ್ಗೆ ಶಿವಾಜಿನಗರದ ಮಸ್ಜಿದುನ್ನೂರಿನಲ್ಲಿ ಅನಸ್ ಸಿದ್ದೀಕಿ ಶಿರಿಯ ಉಸ್ತಾದರ ಸಾರಥ್ಯದಲ್ಲಿ ಆರಂಭಗೊಳ್ಳುವ ಸಿದ್ಧೀಕಿಯ್ಯಾ ದಅವಾ ದರ್ಸ್ ಉದ್ಘಾಟನೆ ಹಾಗು ಇಜಾಝತ್ ಜಲ್ಸಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ. ರಾತ್ರಿ 9 ಗಂಟೆಗೆ ಹಲಸೂರು ಮರ್ಕಝಲ್ ಹುಧಾದಲ್ಲಿ ನಡೆಯುವ ಸಿಎಂ ಮಡವುಾರು ವಲಿಯುಲ್ಲಾಹಿ (ಖ.ಸಿ) ಅವರ ಅಂಡ್ ನೇರ್ಚೆ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವರದಿ: ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ