ಬೆಂಗಳೂರು.ಜೂ,19: ಭಾರತೀಯ ಮುಸ್ಲಿಮರ ಅಧಿಕೃತ ಧ್ವನಿ, ವಿಶ್ವವಿಖ್ಯಾತ ಪಂಡಿತ ಕೂಟ ಸಮಸ್ತ ಕೇರಳ ಜಂಯ್ಯತುಲ್ ಉಲಮಾ ಇದರ ಉಪಾಧ್ಯಕ್ಷರಾದ ಬಹು: ತಾಜುಶ್ಶರೀಅಃ ಅಲಿಕುಂಞ ಉಸ್ತಾದ್ ಅವರು ಅಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಉದ್ಯಾನ ನಗರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಇಂದು ಬೆಳಿಗ್ಗೆ ಶಿವಾಜಿನಗರದ ಮಸ್ಜಿದುನ್ನೂರಿನಲ್ಲಿ ಅನಸ್ ಸಿದ್ದೀಕಿ ಶಿರಿಯ ಉಸ್ತಾದರ ಸಾರಥ್ಯದಲ್ಲಿ ಆರಂಭಗೊಳ್ಳುವ ಸಿದ್ಧೀಕಿಯ್ಯಾ ದಅವಾ ದರ್ಸ್ ಉದ್ಘಾಟನೆ ಹಾಗು ಇಜಾಝತ್ ಜಲ್ಸಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ. ರಾತ್ರಿ 9 ಗಂಟೆಗೆ ಹಲಸೂರು ಮರ್ಕಝಲ್ ಹುಧಾದಲ್ಲಿ ನಡೆಯುವ ಸಿಎಂ ಮಡವುಾರು ವಲಿಯುಲ್ಲಾಹಿ (ಖ.ಸಿ) ಅವರ ಅಂಡ್ ನೇರ್ಚೆ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವರದಿ: ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ