ಚೆನ್ನೈ : ಭಾರತದಲ್ಲಿ ಅರೇಬಿಕ್ ಭಾಷೆಯ ಅಭಿವೃದ್ಧಿಗಾಗಿ ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರ ಸಾರಥ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿಶ್ವವಿಖ್ಯಾತ ಮರ್ಕಝ್ ಸಂಸ್ಥೆ ನೀಡಿದ ಕೊಡುಗೆಗಳು ಎಂಬ ಅಧ್ಯಯನ ಪ್ರಬಂಧಕ್ಕೆ ಮದ್ರಾಸ್ ವಿಶ್ವ ವಿದ್ಯಾಲಯದಿಂದ ಅಹ್ಮದುಲ್ಲಾಹ್ ಸಖಾಫಿ ಕೊಯಂಬತ್ತೂರು ಅವರಿಗೆ ಡಾಕ್ಟರೇಟ್ ಲಭಿಸಿದೆ.
ತಮಿಳುನಾಡಿನ ಮದ್ರಾಸ್ ವಿಶ್ವವಿದ್ಯಾಲಯದ ಅರಬಿಕ್ ವಿಭಾಗದ ಡಾ|ಶಾಕಿರ್ ಹುಸೇನ್ ಅವರ ಮಾರ್ಗದರ್ಶನದಲ್ಲಿ ಅಧ್ಯಯನವನ್ನು ಪೂರ್ತಿಗೊಳಿಸಿದ ಅಹ್ಮದುಲ್ಲಾಹ್, ಧಾರ್ಮಿಕ ಶಿಕ್ಷಣದಲ್ಲಿ 2004ರಲ್ಲಿ ಕೇರಳದ ಕಲ್ಲಿಕೋಟೆಯಲ್ಲಿರುವ ಜಾಮಿಅ ಮರ್ಕಝು ಸ್ಸಖಾಫತಿ ಸ್ಸುನ್ನೀಯ್ಯಾ ಯೂನಿವರ್ಸಿಟಿಯಿಂದ ಸಖಾಫಿ ಪದವಿಯನ್ನು ಪಡೆದಿದ್ದಾರೆ.
ತಮಿಳುನಾಡು ಕೊಯಂಬತ್ತೂರು ನಿವಾಸಿಗಳಾದ ಸೈಯದ್ ಅಬ್ದುಲ್ ಶುಕುರ್ ಹಾಗೂ ಮಹ್ಮೂದಾ ಬೀಬಿ ದಂಪತಿಯ ಪುತ್ರರಾಗಿದ್ದಾರೆ ಅಹ್ಮದುಲ್ಲಾಹ್ ಸಖಾಫಿ.
ಮೂಲ : ಸಿರಾಜ್ ಡೈಲಿ
ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ