ಮಂಜೇಶ್ವರ:ಮಳ್ ಹರ್ ಇನ್ಸಿಟ್ಯೂಟ್ ಆಫ್ ಇಸ್ಲಾಮಿಕ್ ದಅವಾ ವಿಧ್ಯಾರ್ಥಿ ಸಂಘಟನೆ ಸ್ಮಾರ್ಟಿನ ನೂತನ ನಾಯಕರನ್ನು ಆಯ್ಕೆ ಮಾಡಲಾಯಿತು.
ಪ್ರಿನ್ಸಿಪಾಲ್ ಹಸ್ಸನ್ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಿದ್ದೀಕ್ ಸಅದಿ ತೌಡುಗೋಳಿ ಉದ್ಘಾಟಿಸಿದರು.

ಫಾರೂಖ್ ಕಣ್ಣಂಗಾರ್(ಅಧ್ಯಕ್ಷರು), ಸಿನಾನ್ ಬೊಳ್ಮಾರ್(ಪ್ರಧಾನ ಕಾರ್ಯದರ್ಶಿ ), ನೌಫಲ್ ನಾಟಕಲ್ (ಕೊಶಾಧಿಕಾರಿ) ಹಾಗೂ ಇತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.
ಕಾರ್ಯಕ್ರಮದಲ್ಲಿ ಝುಬೈರ್ ಸಖಾಫಿ ವಟ್ಟೋಳಿ,ಕುಞಾಲಿ ಸಖಾಫಿ ಕೋಟ್ಟೂರ್, ತ್ವಯ್ಯಿಬ್ ಸಅದಿ ಮಲಪ್ಪುರಂ, ರಊಫ್ ಮಿಸ್ಬಾಹಿ ಬದಿಯಡ್ಕ ಮುಂತಾದವರು ಭಾಷಣ ಮಾಡಿದರು. ಸಿನಾನ್ ಬೊಳ್ಮಾರ್ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ