ಜಿದ್ದಾ,ಜು.2: ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸದಸ್ಯ, ಸಕ್ರಿಯ ಕಾರ್ಯಕರ್ತ ಹನೀಫ್ ಶುಂಠಿಕೊಪ್ಪ ಅವರು ಇಂದು (02/07/2019) ಅಲ್ಲಾಹನ ಅನುಲ್ಲಂಘನೀಯ ಕರೆಗೆ ಓಗೊಟ್ಟು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ಸೌದಿ ಅರೇಬಿಯಾದ ಖಮೀಸ್ ಮುಶೈತ್ ನಲ್ಲಿ ಚಾಲಕ ವೃತ್ತಿಯಲ್ಲಿದ್ದ ಅವರು ರಜಾ ನಿಮಿತ್ತ ಊರಿಗೆ ತೆರಳಿದ್ದರು.
ಸುನ್ನಿ ಸಂಘ ಸಂಸ್ಥೆಗಳ ಸದಸ್ಯರೂ ಸಹಕಾರಿಯೂ ಆಗಿದ್ದ ಇವರು ಎರಡು ಗಂಡು ಒಂದು ಹೆಣ್ಣು ಮತ್ತು ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನೂ ಕೆಸಿಎಫ್ ಸುನ್ನೀ ಕಾರ್ಯಕರ್ತರನ್ನು ಅಗಲಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ಕುಟುಂಬಸ್ಥರಿಗೆ ನೀಡಲಿ.
ಮೃತರ ಹೆಸರಿನಲ್ಲಿ ಎಲ್ಲಾ ಸುನ್ನೀ ಕಾರ್ಯಕರ್ತರು ಅವರ ಪರಲೋಕ ಜೀವನ ಮೋಕ್ಷಕ್ಕಾಗಿ ಪ್ರತ್ಯೇಕ ದುಅಃ ಮಾಡಿ,ಖುರ್’ಆನ್, ತಹ್ಲೀಲ್ ಹೇಳಿ ಹದಿಯಾ ಮಾಡಬೇಕಾಗಿ ವಿನಂತಿಸುತ್ತಾ ಹನೀಫ್ ಅವರ ಅಗಲಿಕೆಯಲ್ಲಿ ತೀವ್ರ ಸಂತಾಪವನ್ನು ಸೂಚಿಸುತ್ತಿದ್ದೇವೆ.
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು
ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್, ಜಿದ್ದಾ ಝೋನ್















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ