ಬೆಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಟೆಂಡ್ಸ್ ವತಿಯಿಂದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರೊಂದಿಗೆ ಸಿಟ್-ಟುಗೆದರ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿ ಮನ್ಶರ್ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಎಸ್ಸೆಸ್ಸೆಫ್ ನ ವಿವಿಧ ವಿಭಾಗಗಳ ಕಾರ್ಯದರ್ಶಿಗಳು 6 ತಿಂಗಳುಗಳ ಪದ್ದತಿಗಳನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಡೆಪ್ಯುಟಿ ಅಧ್ಯಕ್ಷ ಖಾಝಿ ಗುಲಾಮ್ ಹುಸೈನ್ ನೂರಿ, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಹುಸೈನ್ ಸ ಅದಿ ಹೊಸ್ಮಾರ್,ಮುಸ್ತಫಾ ನಯೀಮಿ ಮೋಂಟುಗೋಳಿ,ಮೌಲಾನಾ ಅಶ್ರಫ್ ರಝಾ ಅಂಜದಿ,ನವಾಝ್ ಭಟ್ಕಳ ರಾಜ್ಯ ನಾಯಕರಾದ ಶಾಕಿರ್ ಹಾಜಿ ಮಿತ್ತೂರು,ಮುಸ್ತಫಾ ಮಾಸ್ಟರ್ ಉಳ್ಳಾಲ,ಶರೀಫ್ ಮಡಿಕೇರಿ,ಅಶ್ರಫ್ ಮುಸ್ಲಿಯಾರ್ ಕುಂದಾಪುರ,ಸಫ್ವಾನ್ ಚಿಕ್ಕಮಗಳೂರು,ಎನ್.ಸಿ ರಹೀಂ ಉಡುಪಿ, ಮುನೀರ್ ಮದನಿ ಮೈಸೂರು,ಅಬ್ದುಲ್ ಲತೀಫ್ ಸ ಅದಿ ಶಿಮೊಗ್ಗ,ಮುಬಶ್ಶಿರ್ ಅಹ್ಸನಿ ಕೊಂಡಂಗೇರಿ,ಶಾಫಿ ಸ ಅದಿ ಬೆಂಗಳೂರು,ವಾಜಿದ್ ಹಾಸನ,ರಪೀಕ್ ಮಡಿಕೇರಿ,ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ