ಕೆಸಿಎಫ್ ರಾಷ್ಟ್ರೀಯ ಸಮಿತಿಯು ತನ್ನ ಕಾರ್ಯಕರ್ತರಿಗಾಗಿ ಹೊರತಂದ ಎಂ ಆರ್ ಎಫ್ ಸಾಂತ್ವನ ನಿಧಿ ಯೋಜನೆಯ ಜಿದ್ದಾ ಝೋನ್ ಮಟ್ಟದಲ್ಲಿ ಚಾಲನೆ ಕಾರ್ಯಕ್ರಮವನ್ನು ದಿನಾಂಕ 05/07/19 ರಂದು ಜುಮುಅ ನಮಾಝಿನ ಬಳಿಕ ಬನಿಮಲಿಕ್ ಸೆಂಟರ್, ಜಿದ್ದಾದಲ್ಲಿ ಮೂಸಾಹಾಜಿ ಕಿನ್ಯಾರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷನ ನಡಸಿದ ಉಮರ್ ಕಾಮಿಲ್ ಸಖಾಫಿ ಪರಪ್ಪು ಉಸ್ತಾದರು ಕೆ.ಸಿ.ಎಫ್ ಸಾಂತ್ವನದ ಬಗ್ಗೆ ವಿಷ್ಲೇಶಣೆ ನೀಡಿದರು, ಜಿದ್ದಾ ಝೋನ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮೂಸಾ ಹಾಜಿ ಕಿನ್ಯಾರವರು ಎಂ ಆರ್ ಎಫ್ ಸದಸ್ಯರಾದ ಇಕ್ಬಾಲ್ ಹಾಜಿ ಉಳ್ಳಾಲ ರವರಿಗೆ ಎಂ ಆರ್ ಎಫ್ ಕಾರ್ಡ್ ನೀಡುವ ಮೂಲಕ ಯೋಜನೆಗೆ ಝೋನ್ ಮಟ್ಟದ ಚಾಲನೆ ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಇಹ್ಸಾನ್ ಇಲಾಖೆಯ ಅಧ್ಯಕ್ಷರಾದ ಹಾಫಿಲ್ ಜಿ ಎಂ ಸುಲೈಮಾನ್ ಹನೀಫಿ ಉಸ್ತಾದರು, ರಾಷ್ಟ್ರೀಯ ಸಮಿತಿಯ ಇತರ ಸದಸ್ಯರು, ಜಿದ್ದಾ ಝೋನ್ ನೇತಾರರು,ಕೆಸಿಎಫ್ ರಿಯಾದ್ ಝೋನ್ ಸದಸ್ಯರಾದ ಯೂಸುಫ್ ಮುಸ್ಲಿಯಾರ್ ಚೆನ್ನಾರ್, ಶರಫಿಯ್ಯಾ ಹಾಗೂ ಬವಾದಿ ಸೆಕ್ಟರ್ ಕಾರ್ಯಕರ್ತರು ಹಾಜರಿದ್ದರು.
ಜಿದ್ದಾ ಝೋನ್ ಪ್ರ.ಕಾರ್ಯದರ್ಶಿ ಇಬ್ರಾಹಿಮ್ ಕಿನ್ಯಾ ಸ್ವಾಗತ ಹೇಳಿದ ಸಭೆಗೆ ಕೋಶಾಧಿಕಾರಿ ಸಿದ್ದೀಕ್ ಬಾಳೆಹೊನ್ನೂರು ಧನ್ಯವಾದ ಹೇಳಿದರು















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ