ಹರೇಕಳ ಜು 07: ಹಿದಾಯತುಲ್ ಇಸ್ಲಾಂ ಮದ್ರಸ, ಸುನ್ನೀ ಬಾಲ ಸಂಘ ಆಲಡ್ಕ ಹರೇಕಳ ಇದರ ಮಹಾಸಭೆಯು ಇತ್ತೀಚಿಗೆ ನಡೆಯಿತು. ಕೆ.ಎಂ. ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ ದುಆ ಹಾಗೂ ಅಧ್ಯಕ್ಷತೆ ವಹಿಸಿದ್ದರು. ಹೈದರ್ ಅಲ್ ಫಾಳಿಲಿ ಉಧ್ಘಾಟನೆಗೈದರು. ಹಂಝ ಮುಸ್ಲಿಯಾರ್ ಆಶಂಸ ಭಾಷಣ ಮಾಡಿದರು.ಅಬ್ದುರ್ರಶೀದ್ ಸಅದಿ ಅಲ್ ಅಫ್ಳಲಿ ಸ್ವಾಗತಿಸಿದರು.
ನೂತನ ಪದಾಧಿಕಾರಿಗಳು:
ಅಧ್ಯಕ್ಷ ಮುಹಮ್ಮದ್ ಸಿಮಾಕ್, ಪ್ರ.ಕಾರ್ಯದರ್ಶಿ ಮುಹಮ್ಮದ್ ಸವಾದ್.ಯು, ಕೋಶಾಧಿಕಾರಿ ಹೈದರ್ ಅಲ್ ಫಾಳಿಲಿ, ಉಪಾಧ್ಯಕ್ಷರಾಗಿ ಮುಹಮ್ಮದ್ ಸ್ವಾದಿಖ್, ಮುಹಮ್ಮದ್ ಸಿನಾನ್, ಜೊತೆ ಕಾರ್ಯದರ್ಶಿಗಳಾಗಿ ಅಹ್ಮದ್ ಬಾತಿಶ್, ಮುಹಮ್ಮದ್ ಅಫ್ರಾರ್, ಕಾರ್ಯಕಾರಿ ಸಮಿತಿ ಸದಸ್ಯರು ಮುಹಮ್ಮದ್ ಮಹ್’ಶೂಕ್, ಮುಹಮ್ಮದ್ ತನ್ವೀರ್, ಮುಹಮ್ಮದ್ ಸರ್ಫ್’ರಾಝ್, ಮುಹಮ್ಮದ್ ಸವಾದ್, ಮುಹಮ್ಮದ್ ಮಸೂದ್, ಮುಹಮ್ಮದ್ ಸವಾದ್, ಮುಹಮ್ಮದ್ ರಫೀಝ್, ಮುಹಮ್ಮದ್ ರಾಯಿಫ್, ಹಸನ್ ಫಾಸಿಹ್, ಮುಹಮ್ಮದ್ ಫಝಲ್, ಮುಹಮ್ಮದ್ ರಾಝಿಕ್, ಮುಹಮ್ಮದ್ ಸವಾದ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ