ಬಂಟ್ವಾಳ: ಕರ್ನಾಟಕ ಮುಸ್ಲಿಂ ಜಮಾಅತ್ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಘೋಷಣಾ ಸಮಾವೇಶವು ಶುಕ್ರವಾರ ಬಿ.ಸಿ.ರೋಡ್ ಸಾಗರ್ ಅಡಿಟೋರಿಯಂ ನಲ್ಲಿ ನಡೆಯಿತು.
ಸಮಾವೇಶದಲ್ಲಿ ವನಮಹೋತ್ಸವದ ಅಂಗವಾಗಿ ನೂರಕ್ಕಿಂತಲೂ ಮಿಕ್ಕ ಸಸಿಗಳನ್ನು ವಿತರಿಸಲಾಯಿತು.

ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಯೇನೆಪೊಯ ಯುನಿವರ್ಸಿಟಿ ಕುಲಾಧಿಪತಿ ವೈ.ಅಬ್ದುಲ್ಲ ಕುಂಞ ಹಾಜಿ, ಕಾರ್ಯಾಧ್ಯಕ್ಷ SMR ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ BM ಮಮ್ತಾಜ್ ಅಲಿ ಮುಂತಾದ ನಾಯಕರು ಸಸಿ ವಿತರಣೆಗೆ ನೇತೃತ್ವ ನೀಡಿದರು.
✍ ಅಶ್ರಫ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ