ಕಿನ್ಯಾ: ಎಸ್ಸೆಸ್ಸೆಫ್ ಮೀಂಪ್ರಿ ಶಾಖೆ ಇದರ ಅರ್ಧ ವಾರ್ಷಿಕ ಮಹಾಸಭೆಯು ದಿನಾಂಕ 7/7/19 ರಂದು ಬುಖಾರಿ ಮಸ್ಜಿದ್ ಹಾಲ್ ನಲ್ಲಿ ನಡೆಯಿತು.
ಸಯ್ಯಿದ್ ಝೈನುಲ್ ಆಬಿದ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ನೌಫಲ್ ಅಹ್ಸನಿಯವರು ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ರಾಜ್ಯ ಕಾರ್ಯದರ್ಶಿಯಾದ ಕೆ.ಎಂ.ಮುಸ್ತಫಾ ನಈಮಿ ಹಾವೇರಿಯವರು ಸಂಘಟನಾ ತರಗತಿ ನಡೆಸಿದರು.ಶಾಖೆಯ ಪ್ರ. ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ರವರು ವರದಿ ವಾಚಿಸಿ,ಕೋಶಾಧಿಕಾರಿ ಮೊಯಿದಿನ್ ರವರು ಲೆಕ್ಕ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಕಿನ್ಯಾ ಸೆಕ್ಟರ್ ನಿಂದ ವೀಕ್ಷಕರಾಗಿ ಬಂದ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಫಯಾಝ್ ಕಿನ್ಯಾ, ಸೆಕ್ಟರ್ ಕಾರ್ಯದರ್ಶಿಗಳಾದ ಫಯಾಝ್ ಉಕ್ಕುಡ, ಬಶೀರ್ ಬೆಳರಿಂಗೆ ಹಾಗೂ ಕೆಸಿಎಫ್ ಅಲ್ ಐನ್ ನ ನಾಯಕರಾದ ಇಸ್ಮಾಯಿಲ್ ಪುಲಿಕೂರ್ ರವರು ಉಪಸ್ಥಿತರಿದ್ದರು.
2019 ನೇ ಸಾಲಿನ ಅಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದ್ ತಂಙಳ್, ಉಪಾಧ್ಯಕ್ಷರಾಗಿ ನೌಫಲ್ ಅಹ್ಸನಿ,ಹಸೈನಾರ್.
ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಆಶಿಕ್.
ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಫ್ವಾನ್, ಸಫರ್.
ಕೋಶಾಧಿಕಾರಿಯಾಗಿ ಮೊಯಿದಿನ್ ಸಂಕೇಶ ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಮಹ್ಶೂಮ್ ರವರನ್ನು ಆಯ್ಕೆ ಮಾಡಲಾಯಿತು.
ಮೊಹಮ್ಮದ್ ಆಶಿಕ್ ರವರು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಮೊಹಮ್ಮದ್ ಸಫ್ವಾನ್ ರವರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ