ಒಮಾನ್: ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ಸಮಿತಿಯ ಅಧೀನದಲ್ಲಿರುವ ಐ ಟೀಮ್ ಇದರ ಮಾಸಿಕ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮವು ಇಕ್ಬಾಲ್ ಬರ್ಕ ರವರ ನಿವಾಸದಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ RSC ಒಮಾನ್ ಅಧ್ಯಕ್ಷರಾದ ನಿಶಾದ್ ಅಹ್ಸನಿ ನೇತೃತ್ವವನ್ನು ವಹಿಸಿ ನಂತರ ಕಾರ್ಯಕರ್ತರಿಗೆ ಸಂಘಟನಾ ತರಗತಿಯನ್ನು ನಡೆಸಿದರು.
ಈ ವರ್ಷ ಹಜ್ಜ್ ಯಾತ್ರೆಗೆ ತೆರಳಲಿರುವ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ, ಐಟೀಮ್ ಕಾರ್ಯಕರ್ತರೂ ಆದ ಸ್ವಾದಿಕ್ ಸುಳ್ಯ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಐ ಟೀಮ್ ಚೇರ್ ಮೇನ್ ಆದ ಇಕ್ಬಾಲ್ ಬೊಳ್ಮಾರ್ ಬರ್ಕ, ಮುಹಮ್ಮದ್ ಯಮ್ಲಿಕ್ ಮುಸ್ಲಿಯಾರ್ ಬರ್ಕ, ಕೆಸಿಎಫ್ ನಾಯಕರು ಹಾಗೂ ಐಟೀಮ್ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ