ಒಮಾನ್: ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ಸಮಿತಿಯ ಅಧೀನದಲ್ಲಿರುವ ಐ ಟೀಮ್ ಇದರ ಮಾಸಿಕ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮವು ಇಕ್ಬಾಲ್ ಬರ್ಕ ರವರ ನಿವಾಸದಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ RSC ಒಮಾನ್ ಅಧ್ಯಕ್ಷರಾದ ನಿಶಾದ್ ಅಹ್ಸನಿ ನೇತೃತ್ವವನ್ನು ವಹಿಸಿ ನಂತರ ಕಾರ್ಯಕರ್ತರಿಗೆ ಸಂಘಟನಾ ತರಗತಿಯನ್ನು ನಡೆಸಿದರು.
ಈ ವರ್ಷ ಹಜ್ಜ್ ಯಾತ್ರೆಗೆ ತೆರಳಲಿರುವ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ, ಐಟೀಮ್ ಕಾರ್ಯಕರ್ತರೂ ಆದ ಸ್ವಾದಿಕ್ ಸುಳ್ಯ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಐ ಟೀಮ್ ಚೇರ್ ಮೇನ್ ಆದ ಇಕ್ಬಾಲ್ ಬೊಳ್ಮಾರ್ ಬರ್ಕ, ಮುಹಮ್ಮದ್ ಯಮ್ಲಿಕ್ ಮುಸ್ಲಿಯಾರ್ ಬರ್ಕ, ಕೆಸಿಎಫ್ ನಾಯಕರು ಹಾಗೂ ಐಟೀಮ್ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ