ಮಡಿಪು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವಿಸ್ಡಂ ಟೀಮ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಲ್ಲಿ ಎಜ್ಯು ಸಮ್ಮಿಟ್ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,ಅದರ ಭಾಗವಾಗಿ ರಾಜ್ಯದ ಎಲ್ಲಾ ಡಿವಿಷನ್ ಗಳಲ್ಲಿ ಮಕ್ಕಳನ್ನು ಹೇಗೆ ಪೋಷಿಸುವುದು ಎಂಬ ವಿಷಯದಲ್ಲಿ ಪೇರೆಂಟ್ಸ್ ಕಾಂಕ್ಲೇವ್ ಕಾರ್ಯಕ್ರಮವನ್ನು ನಡೆಸಲು ನಿರ್ದೇಸಿದ್ದು.
ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಪೇರೆಂಟ್ಸ್ ಕಾಂಕ್ಲೇವ್ ಕಾರ್ಯಕ್ರಮವು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಜುಲೈ 14 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಪ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮನ್ಸೂರ್ ಹಿಮಮಿ ಮೊಂಟೆಪದವು ಹಾಗೂ ದ.ಕ ಜಿಲ್ಲಾ ನಾಯಕ ಇಬ್ರಾಹಿಂ ಅಹ್ಸನಿ ಮಂಜನಾಡಿ ರವರು ತರಗತಿಯನ್ನು ನಡೆಸಲಿರುವರು ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ