ಪುತ್ತೂರು : ಮದನೀಸ್ ಅಸೋಸಿಯೇಶನ್ ಪುತ್ತೂರು ತಾಲೂಕು ಇದರ ಅಧೀನದಲ್ಲಿ ಮರ್ಹೂಂ ಶೈಖುನಾ ಬಾವ ಉಸ್ತಾದ್ ರವರ ಅನುಸ್ಮರಣಾ ಸಮಾರಂಭವು ಇತ್ತೀಚೆಗೆ ಪುತ್ತೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಆದಂ ಮದನಿ ಆತೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಂಗಮವನ್ನು ತಿಂಗಳಾಡಿ ಅಝೀಝ್ ಮದನಿ ರವರು ಔಪಚಾರಿಕವಾಗಿ ಉದ್ಘಾಟಿಸಿದರು.
ಸಮಿತಿಯ ನಿರ್ದೇಶಕರೂ ಮದನೀಸ್ ಕೇಂದ್ರ ಸಮಿತಿಯ ಕಾರ್ಯದರ್ಶಿಯೂ ಆದ ಅಬ್ಬಾಸ್ ಮದನಿ ಬಂಡಾಡಿರವರು ಅನುಸ್ಮರಣಾ ಭಾಷಣ ನಡೆಸಿದರು.
ಮಿತ್ತೂರು ಹಂಝ ಮದನಿ ಮುಖ್ಯಪ್ರಭಾಷಣ ನಡೆಸಿದರು.ಮುಹಮ್ಮದ್ ಮದನಿ ತಿಂಗಳಾಡಿ, ಅಬ್ದುಲ್ಲ ಮದನಿ ಇರ್ದೆ, ಅಬ್ದುರ್ಹ್ಮಾನ್ ಮದನಿ ಬನ್ನೂರು, ಟಿ.ಕೆ.ಇಬ್ರಾಹಿಮ್ ಮದನಿ ಮರ್ದಾಳ,ಆಶಂಸಾ ಭಾಷಣ ಮಾಡಿದರು.ಜಮಾಲ್ ಮದನಿ ಆತೂರು ಸ್ವಾಗತಿಸಿ ಕೊನೆಯಲ್ಲಿ ಶಾಫಿ ಮದನಿ ಮಾಡಾವು ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ