ಮಂಗಳೂರು, ಜು.16: ಮರ್ಕಝುನ್ನೂರ್ ಸುನ್ನೀ ಮದ್ರಸ ಬೆಂಗರೆ ಇದರ 2018-19 ರ ಸಾಲಿನ ಎಸ್.ಬಿ.ಎಸ್ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮದ್ರಸಾ ಹಾಲ್ ನಲ್ಲಿ ಜರುಗಿದ ಸಭೆಯ ಅಧ್ಯಕ್ಷತೆಯನ್ನು ಮದ್ರಸ ಮುಖ್ಯೋಪಾದ್ಯಾಯ ನೌಶಾದ್ ಮದನಿ ಅಡ್ಯಾರ್ ವಹಿಸಿದ್ದರು. ಎಸ್.ಬಿ.ಎಸ್ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್, ಕಾರ್ಯದರ್ಶಿಯಾಗಿ ಹಸನ್ ಅನಸ್ ಮತ್ತು ಕೊಶಾಧಿಕಾರಿಯಾಗಿ ಮುಹಮ್ಮದ್ ಫರಾಝ್ ರವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಝಯಾನ್, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲ್ಫಾಝ್ ರವರು ಆಯ್ಕೆಯಾದರು.
ಸಭೆಯಲ್ಲಿ ಮದರಸ ಅಧ್ಯಾಪಕ ಶರೀಫ್ ಮದನಿ ತೆಕ್ಕಾರ್ ಮತ್ತು ವೀಕ್ಷರಾಗಿ ಆದಂ ಮುಸ್ಲಿಯಾರ್ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ