ಬುಸ್ತಾನುಲ್ ಉಲೂಂ ಮದ್ರಸ ವಿದ್ಯಾರ್ಥಿ ಸಂಘಟನೆ SBS ಇದರ 2019-20 ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದ್ರಸ ಕೆ.ಪಿ.ಬೈಲು ಕ್ಯಾಂಪಸ್ ನಲ್ಲಿ ಜರಗಿತು.
ಸದರ್ ಮುಅಲ್ಲಿಂ ಅಬ್ದುಲ್ ಲತೀಫ್ ಅವರ ಅದ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಹಸೀಬ್ ಮದನಿ ಉದ್ಘಾಟನಾ ಭಾಷಣ ಮಾಡಿದರೆ ಹಸನ್ ಮದನಿ ಸ್ವಾಗತಿಸಿದರು.
ನೂತನ ಪದಾಧಿಕಾರಿಗಳು:
ಮುಹಮ್ಮದ್ ರಾಝಿಕ್ (ಅದ್ಯಕ್ಷ) ಮುಹಮ್ಮದ್ ಇರ್ಫಾನ್ (ಪ್ರಧಾನ ಕಾರ್ಯದರ್ಶಿ) ಮುಹಮ್ಮದ್ ಆಶಿಕ್ (ಕೋಶಾಧಿಕಾರಿ) ಅಬ್ದುಲ್ ಹಮೀದ್ ,ಮುಹಮ್ಮದ್ ಹಫೀಝ್ ,(ಉಪಾಧ್ಯಕ್ಷರು)
ಮುಹಮ್ಮದ್ ಅಫ್ರಿದ್ ,ಮುಹಮ್ಮದ್ ಮಿಸ್ಹಬ್ (ಜೊತೆಕಾರ್ಯದರ್ಶಿ)
ವರದಿ : ಇರ್ಫಾನ್ ಕೆ.ಪಿ.ಬೈಲು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ