ಬುಸ್ತಾನುಲ್ ಉಲೂಂ ಮದ್ರಸ ವಿದ್ಯಾರ್ಥಿ ಸಂಘಟನೆ SBS ಇದರ 2019-20 ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದ್ರಸ ಕೆ.ಪಿ.ಬೈಲು ಕ್ಯಾಂಪಸ್ ನಲ್ಲಿ ಜರಗಿತು.
ಸದರ್ ಮುಅಲ್ಲಿಂ ಅಬ್ದುಲ್ ಲತೀಫ್ ಅವರ ಅದ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಹಸೀಬ್ ಮದನಿ ಉದ್ಘಾಟನಾ ಭಾಷಣ ಮಾಡಿದರೆ ಹಸನ್ ಮದನಿ ಸ್ವಾಗತಿಸಿದರು.
ನೂತನ ಪದಾಧಿಕಾರಿಗಳು:
ಮುಹಮ್ಮದ್ ರಾಝಿಕ್ (ಅದ್ಯಕ್ಷ) ಮುಹಮ್ಮದ್ ಇರ್ಫಾನ್ (ಪ್ರಧಾನ ಕಾರ್ಯದರ್ಶಿ) ಮುಹಮ್ಮದ್ ಆಶಿಕ್ (ಕೋಶಾಧಿಕಾರಿ) ಅಬ್ದುಲ್ ಹಮೀದ್ ,ಮುಹಮ್ಮದ್ ಹಫೀಝ್ ,(ಉಪಾಧ್ಯಕ್ಷರು)
ಮುಹಮ್ಮದ್ ಅಫ್ರಿದ್ ,ಮುಹಮ್ಮದ್ ಮಿಸ್ಹಬ್ (ಜೊತೆಕಾರ್ಯದರ್ಶಿ)
ವರದಿ : ಇರ್ಫಾನ್ ಕೆ.ಪಿ.ಬೈಲು















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ