ಬುಸ್ತಾನುಲ್ ಉಲೂಂ ಮದ್ರಸ ವಿದ್ಯಾರ್ಥಿ ಸಂಘಟನೆ SBS ಇದರ 2019-20 ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದ್ರಸ ಕೆ.ಪಿ.ಬೈಲು ಕ್ಯಾಂಪಸ್ ನಲ್ಲಿ ಜರಗಿತು.
ಸದರ್ ಮುಅಲ್ಲಿಂ ಅಬ್ದುಲ್ ಲತೀಫ್ ಅವರ ಅದ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಹಸೀಬ್ ಮದನಿ ಉದ್ಘಾಟನಾ ಭಾಷಣ ಮಾಡಿದರೆ ಹಸನ್ ಮದನಿ ಸ್ವಾಗತಿಸಿದರು.
ನೂತನ ಪದಾಧಿಕಾರಿಗಳು:
ಮುಹಮ್ಮದ್ ರಾಝಿಕ್ (ಅದ್ಯಕ್ಷ) ಮುಹಮ್ಮದ್ ಇರ್ಫಾನ್ (ಪ್ರಧಾನ ಕಾರ್ಯದರ್ಶಿ) ಮುಹಮ್ಮದ್ ಆಶಿಕ್ (ಕೋಶಾಧಿಕಾರಿ) ಅಬ್ದುಲ್ ಹಮೀದ್ ,ಮುಹಮ್ಮದ್ ಹಫೀಝ್ ,(ಉಪಾಧ್ಯಕ್ಷರು)
ಮುಹಮ್ಮದ್ ಅಫ್ರಿದ್ ,ಮುಹಮ್ಮದ್ ಮಿಸ್ಹಬ್ (ಜೊತೆಕಾರ್ಯದರ್ಶಿ)
ವರದಿ : ಇರ್ಫಾನ್ ಕೆ.ಪಿ.ಬೈಲು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ