ಮಂಗಳೂರು:ಆಧುನಿಕ ಮಂಜನಾಡಿ ಯ ಶಿಲ್ಪಿ ಎಂದೇ ಹೇಳಲಾಗುವ ಆಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಸ್ಥಾಪಕರಾದ, ಹಿರಿಯ ವಿದ್ವಾಂಸ, ಧಾರ್ಮಿಕ ನೇತಾರ, ವಾಗ್ಮಿ, ಶಿಕ್ಷಣ ತಜ್ಞ, ದೀನೀ ಸಮೂಹ ಸಂಸ್ಥೆಗಳ ರೂವಾರಿಯಾದ ಆಲ್ ಹಾಜ್ ಪಿ.ಎಂ.ಅಬ್ಬಾಸ್ ಮುಸ್ಲಿಯಾರ್ ಅವರ ವಿಯೋಗ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಅಬ್ಬಾಸ್ ಮುಸ್ಲಿಯಾರ್ ರವರು ಓರ್ವ ವ್ಯಕ್ತಿ ಅನ್ನೋದಕ್ಕಿಂತ ಅವರು ಒಂದು ಸಮಗ್ರ ಸಂಸ್ಥೆಯಾಗಿದ್ದರು.
ಮುಸ್ಲಿಯಾರ್ ರವರ ಶಿಕ್ಷಣ ಸೇವೆ ಸಮುದಾಯಕ್ಕೆ ಮಾದರಿ ಯಾಗಿದೆ. ಅವರ ನಿಧನಕ್ಕೆ ತೀವ್ರ ಸಂತಾಪ ಸಲ್ಲಿಸಲಾಗುತ್ತಿದೆ. ಅಲ್ಲಾಹನು ಅವರಿಗೆ ಸದ್ಗತಿಯನ್ನು ದಯಪಾಲಿಸಲಿ. ಮೃತರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ಅವರ ವಿಯೋಗವನ್ನು ತಡೆಯುವ ಶಕ್ತಿ ನೀಡಲಿ.
ಕೆ.ಅಶ್ರಫ್
ಮಾಜಿ ಮೇಯರ್
ಅಧ್ಯಕ್ಷರು
ದ.ಕ.ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟ















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ