ಜಾಮಿಅ ಸಅದಿಯ್ಯಾ ಅರಬಿಯ್ಯಾ ದೇಲಿ ಕಾಸರಗೋಡು ಗೋಲ್ಡನ್ ಜೂಬಿಲಿ ಪ್ರಚಾರರ್ಥ ಕರ್ನಾಟಕಾದ್ಯಂತ ವಿವಿಧ ಕಾರ್ಯಕ್ರಮಗಳ ಪೂರ್ವ ಭಾವಿ ಸಿದ್ಧತೆ ಗಾಗಿ ಜಾಮಿಅ ಸಅದಿಯ್ಯಾ ದಲ್ಲಿ ದಿನಾಂಕ ಆಗಸ್ಟ್ 7 ಬುಧವಾರ ಬೆಳಗ್ಗೆ 10.00 ಘಂಟೆ ಯಿಂದ ಜಾಮಿಅ ಸಅದಿಯ್ಯಾ ಅಧ್ಯಕ್ಷ ರಾದ ಕೆ ಎಸ್ ಆಟಕ್ಕೋಯ ತಂಙಳ್ ಕುಂಬೋಲ್ ಪ್ರಧಾನ ಕಾರ್ಯದರ್ಶಿ ಖಾಝಿ ಖುರ್ರತ್ತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಮದನಿ ಅಲ್ ಬುಖಾರಿ ಕೂರತ್ ಪ್ರಿನ್ಸಿಪಾಲ್ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್ ನೇತೃತ್ವದಲ್ಲಿ ಕರ್ನಾಟಕ ಸುನ್ನಿ ಸಂಘ ಕುಟುಂಬ ದ ಸರ್ವ ರಾಜ್ಯ ಸಮಿತಿ ನಾಯಕರ ಹಾಗೂ ರಾಜ್ಯದ ಸುನ್ನಿ ಮುಂಚೂಣಿ ನಾಯಕರ ಸಾದರ ಸಅದಿಯ್ಯಾ ಕರ್ನಾಟಕ ಲೀಡರ್ಸ್ ಅಸೆಂಬ್ಲಿ ಕಾರ್ಯಕ್ರಮ ನಡೆಯಲಿದೆ.
ಎಂದು ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ