ಜಾಮಿಅ ಸಅದಿಯ್ಯಾ ಅರಬಿಯ್ಯಾ ದೇಲಿ ಕಾಸರಗೋಡು ಗೋಲ್ಡನ್ ಜೂಬಿಲಿ ಪ್ರಚಾರರ್ಥ ಕರ್ನಾಟಕಾದ್ಯಂತ ವಿವಿಧ ಕಾರ್ಯಕ್ರಮಗಳ ಪೂರ್ವ ಭಾವಿ ಸಿದ್ಧತೆ ಗಾಗಿ ಜಾಮಿಅ ಸಅದಿಯ್ಯಾ ದಲ್ಲಿ ದಿನಾಂಕ ಆಗಸ್ಟ್ 7 ಬುಧವಾರ ಬೆಳಗ್ಗೆ 10.00 ಘಂಟೆ ಯಿಂದ ಜಾಮಿಅ ಸಅದಿಯ್ಯಾ ಅಧ್ಯಕ್ಷ ರಾದ ಕೆ ಎಸ್ ಆಟಕ್ಕೋಯ ತಂಙಳ್ ಕುಂಬೋಲ್ ಪ್ರಧಾನ ಕಾರ್ಯದರ್ಶಿ ಖಾಝಿ ಖುರ್ರತ್ತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಮದನಿ ಅಲ್ ಬುಖಾರಿ ಕೂರತ್ ಪ್ರಿನ್ಸಿಪಾಲ್ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್ ನೇತೃತ್ವದಲ್ಲಿ ಕರ್ನಾಟಕ ಸುನ್ನಿ ಸಂಘ ಕುಟುಂಬ ದ ಸರ್ವ ರಾಜ್ಯ ಸಮಿತಿ ನಾಯಕರ ಹಾಗೂ ರಾಜ್ಯದ ಸುನ್ನಿ ಮುಂಚೂಣಿ ನಾಯಕರ ಸಾದರ ಸಅದಿಯ್ಯಾ ಕರ್ನಾಟಕ ಲೀಡರ್ಸ್ ಅಸೆಂಬ್ಲಿ ಕಾರ್ಯಕ್ರಮ ನಡೆಯಲಿದೆ.
ಎಂದು ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ